ಬ್ರೇಕಿಂಗ್ ನ್ಯೂಸ್
01-02-21 01:32 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: ಕೇಂದ್ರ ಸರ್ಕಾರ ಇಂದು ಮಂಡಿಸುತ್ತಿರುವ ಆಯವ್ಯಯದಲ್ಲಿ ಕೃಷಿಗೆ ಹೆಚ್ಚು ಪ್ರಾಮುಖ್ಯತೆ ನೀಡಿದ್ದು, ದೇಶದ ಕೃಷಿ ಮತ್ತು ರೈತರ ಅಭಿವೃದ್ಧಿಗಾಗಿ ₹75 ಸಾವಿರ ಕೋಟಿ ರೂಪಾಯಿ ಅನುದಾನ ಘೋಷಿಸಿದೆ.
43.36 ಲಕ್ಷ ಫಲಾನುಭವಿಗಳು ಇದರ ಉಪಯೋಗ ಪಡೆದುಕೊಳ್ಳಲಿದ್ದಾರೆ. ಅಲ್ಲದೆ, ಕನಿಷ್ಠ ಬೆಂಬಲ ಬೆಲೆ ನಿಲ್ಲಿಸಿಲ್ಲ, ಖರೀದಿ ಪ್ರಕ್ರಿಯೆ ಮುಂದುವರಿದಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದರು.

ಪ್ರಮುಖ ಅಂಶಗಳು
ಕನಿಷ್ಠ ಬೆಂಬಲ ಬೆಲೆ ನೀತಿಯಲ್ಲಿ ಈ ಬಾರಿ ಗಮನಾರ್ಹ ಬದಲಾವಣೆಯಾಗಿದ್ದು, ಬೆಳೆ ಉತ್ಪಾದನಾ ವೆಚ್ಚದ ಶೇ.150ರಷ್ಟಕ್ಕೆ ಹೆಚ್ಚಿಸಲಾಗಿದೆ.ಕೃಷಿಗೆ 2013ರ ಸಾಲಿನ ಬಜೆಟ್ನಲ್ಲಿ ₹33,874 ಕೋಟಿ ಅನುದಾನ, 2019-20ರಲ್ಲಿ 62,802 ಕೋಟಿ ಅನುದಾನ ನೀಡಲಾಗಿತ್ತು. ಈ ಬಾರಿ ಕೃಷಿಯ ಸಮಗ್ರ ಬದಲಾವಣೆಗೆ ಹೆಚ್ಚು ಒತ್ತು ಕೊಟ್ಟಿರುವ ಕೇಂದ್ರ, ಈ ಹಿಂದಿಗಿಂತಲೂ ಹೆಚ್ಚು (75,060 ಕೋಟಿ) ಅನುದಾನ ಘೋಷಿಸುವ ಮೂಲಕ ಸಂಕಷ್ಟದಲ್ಲಿದ್ದ ರೈತರ ನೆರವಿಗೆ ಮುಂದಾಗಿದೆ.2019-20ರ ಬಜೆಟ್ನಲ್ಲಿ 35.57 ಲಕ್ಷ ರೈತ ಫಲಾನುಭವಿಗಳು ಪ್ರಯೋಜನ ಪಡೆದುಕೊಂಡಿದ್ದರು. ಈ ಬಾರಿ ಫಲಾನುಭವಿಗಳ ಸಂಖ್ಯೆಯಲ್ಲೂ ಹೆಚ್ಚಾಗಿದ್ದು, 43.36 ರೈತರು ಈ ಅನುದಾನದ ಸದುಪಯೋಗಕ್ಕೆ ಒಳಗಾಗಿದ್ದಾರೆ.
ಕೃಷಿ ಸಾಲ ಗುರಿ ₹16.5 ಲಕ್ಷ ಕೋಟಿಗೆ ಹೆಚ್ಚಳ: ಸಚಿವೆ
ಕೃಷಿ ಸಾಲದ ಗುರಿಯನ್ನು ₹16.5 ಲಕ್ಷ ಕೋಟಿಗೆ ಹೆಚ್ಚಿಸಲು ಬಜೆಟ್ ಮಂಡನೆಯ ಸಂದರ್ಭದಲ್ಲಿ ಹಣಕಾಸು ಸಚಿವೆ ಸೀತಾರಾಮನ್ ಅವರು ಪ್ರಸ್ತಾಪಿಸಿದರು. ಕನಿಷ್ಠ ಬೆಂಬಲ ಬೆಲೆ ನೀತಿಯು ಎಲ್ಲಾ ಸರುಕುಗಳ ಉತ್ಪದನಾ ವೆಚ್ಚಕ್ಕಿಂತ ಕನಿಷ್ಠ ಶೇ.1.5 ಪಟ್ಟು ಬೆಲೆಯಲ್ಲಿ ಬದಲಾವಣೆ ತರಲು ಮುಂದಾಗಿದೆ. ಅಲ್ಲದೆ, ಭತ್ತ ಬೆಳೆಯುವ ರೈತರಿಗೆ 2020-21ರಲ್ಲಿ ₹1.72 ಲಕ್ಷ ಕೋಟಿ ಪಾವತಿಸಲಾಗಿದೆ ಎಂದು ಈ ವೇಳೆ ಹೇಳಿದರು.
Finance Minister Nirmala Sitharaman on Monday announced the much-awaited Union Budget 2021 amid the COVID-19 pandemic and announced a slew of measure to revive the sagging economy which registered a record decline last year.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm