ಬ್ರೇಕಿಂಗ್ ನ್ಯೂಸ್
01-02-21 01:32 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: ಕೇಂದ್ರ ಸರ್ಕಾರ ಇಂದು ಮಂಡಿಸುತ್ತಿರುವ ಆಯವ್ಯಯದಲ್ಲಿ ಕೃಷಿಗೆ ಹೆಚ್ಚು ಪ್ರಾಮುಖ್ಯತೆ ನೀಡಿದ್ದು, ದೇಶದ ಕೃಷಿ ಮತ್ತು ರೈತರ ಅಭಿವೃದ್ಧಿಗಾಗಿ ₹75 ಸಾವಿರ ಕೋಟಿ ರೂಪಾಯಿ ಅನುದಾನ ಘೋಷಿಸಿದೆ.
43.36 ಲಕ್ಷ ಫಲಾನುಭವಿಗಳು ಇದರ ಉಪಯೋಗ ಪಡೆದುಕೊಳ್ಳಲಿದ್ದಾರೆ. ಅಲ್ಲದೆ, ಕನಿಷ್ಠ ಬೆಂಬಲ ಬೆಲೆ ನಿಲ್ಲಿಸಿಲ್ಲ, ಖರೀದಿ ಪ್ರಕ್ರಿಯೆ ಮುಂದುವರಿದಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದರು.
ಪ್ರಮುಖ ಅಂಶಗಳು
ಕನಿಷ್ಠ ಬೆಂಬಲ ಬೆಲೆ ನೀತಿಯಲ್ಲಿ ಈ ಬಾರಿ ಗಮನಾರ್ಹ ಬದಲಾವಣೆಯಾಗಿದ್ದು, ಬೆಳೆ ಉತ್ಪಾದನಾ ವೆಚ್ಚದ ಶೇ.150ರಷ್ಟಕ್ಕೆ ಹೆಚ್ಚಿಸಲಾಗಿದೆ.ಕೃಷಿಗೆ 2013ರ ಸಾಲಿನ ಬಜೆಟ್ನಲ್ಲಿ ₹33,874 ಕೋಟಿ ಅನುದಾನ, 2019-20ರಲ್ಲಿ 62,802 ಕೋಟಿ ಅನುದಾನ ನೀಡಲಾಗಿತ್ತು. ಈ ಬಾರಿ ಕೃಷಿಯ ಸಮಗ್ರ ಬದಲಾವಣೆಗೆ ಹೆಚ್ಚು ಒತ್ತು ಕೊಟ್ಟಿರುವ ಕೇಂದ್ರ, ಈ ಹಿಂದಿಗಿಂತಲೂ ಹೆಚ್ಚು (75,060 ಕೋಟಿ) ಅನುದಾನ ಘೋಷಿಸುವ ಮೂಲಕ ಸಂಕಷ್ಟದಲ್ಲಿದ್ದ ರೈತರ ನೆರವಿಗೆ ಮುಂದಾಗಿದೆ.2019-20ರ ಬಜೆಟ್ನಲ್ಲಿ 35.57 ಲಕ್ಷ ರೈತ ಫಲಾನುಭವಿಗಳು ಪ್ರಯೋಜನ ಪಡೆದುಕೊಂಡಿದ್ದರು. ಈ ಬಾರಿ ಫಲಾನುಭವಿಗಳ ಸಂಖ್ಯೆಯಲ್ಲೂ ಹೆಚ್ಚಾಗಿದ್ದು, 43.36 ರೈತರು ಈ ಅನುದಾನದ ಸದುಪಯೋಗಕ್ಕೆ ಒಳಗಾಗಿದ್ದಾರೆ.
ಕೃಷಿ ಸಾಲ ಗುರಿ ₹16.5 ಲಕ್ಷ ಕೋಟಿಗೆ ಹೆಚ್ಚಳ: ಸಚಿವೆ
ಕೃಷಿ ಸಾಲದ ಗುರಿಯನ್ನು ₹16.5 ಲಕ್ಷ ಕೋಟಿಗೆ ಹೆಚ್ಚಿಸಲು ಬಜೆಟ್ ಮಂಡನೆಯ ಸಂದರ್ಭದಲ್ಲಿ ಹಣಕಾಸು ಸಚಿವೆ ಸೀತಾರಾಮನ್ ಅವರು ಪ್ರಸ್ತಾಪಿಸಿದರು. ಕನಿಷ್ಠ ಬೆಂಬಲ ಬೆಲೆ ನೀತಿಯು ಎಲ್ಲಾ ಸರುಕುಗಳ ಉತ್ಪದನಾ ವೆಚ್ಚಕ್ಕಿಂತ ಕನಿಷ್ಠ ಶೇ.1.5 ಪಟ್ಟು ಬೆಲೆಯಲ್ಲಿ ಬದಲಾವಣೆ ತರಲು ಮುಂದಾಗಿದೆ. ಅಲ್ಲದೆ, ಭತ್ತ ಬೆಳೆಯುವ ರೈತರಿಗೆ 2020-21ರಲ್ಲಿ ₹1.72 ಲಕ್ಷ ಕೋಟಿ ಪಾವತಿಸಲಾಗಿದೆ ಎಂದು ಈ ವೇಳೆ ಹೇಳಿದರು.
Finance Minister Nirmala Sitharaman on Monday announced the much-awaited Union Budget 2021 amid the COVID-19 pandemic and announced a slew of measure to revive the sagging economy which registered a record decline last year.
23-04-25 02:51 pm
Bangalore Correspondent
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm