ಬ್ರೇಕಿಂಗ್ ನ್ಯೂಸ್
01-02-21 01:32 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: ಕೇಂದ್ರ ಸರ್ಕಾರ ಇಂದು ಮಂಡಿಸುತ್ತಿರುವ ಆಯವ್ಯಯದಲ್ಲಿ ಕೃಷಿಗೆ ಹೆಚ್ಚು ಪ್ರಾಮುಖ್ಯತೆ ನೀಡಿದ್ದು, ದೇಶದ ಕೃಷಿ ಮತ್ತು ರೈತರ ಅಭಿವೃದ್ಧಿಗಾಗಿ ₹75 ಸಾವಿರ ಕೋಟಿ ರೂಪಾಯಿ ಅನುದಾನ ಘೋಷಿಸಿದೆ.
43.36 ಲಕ್ಷ ಫಲಾನುಭವಿಗಳು ಇದರ ಉಪಯೋಗ ಪಡೆದುಕೊಳ್ಳಲಿದ್ದಾರೆ. ಅಲ್ಲದೆ, ಕನಿಷ್ಠ ಬೆಂಬಲ ಬೆಲೆ ನಿಲ್ಲಿಸಿಲ್ಲ, ಖರೀದಿ ಪ್ರಕ್ರಿಯೆ ಮುಂದುವರಿದಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದರು.

ಪ್ರಮುಖ ಅಂಶಗಳು
ಕನಿಷ್ಠ ಬೆಂಬಲ ಬೆಲೆ ನೀತಿಯಲ್ಲಿ ಈ ಬಾರಿ ಗಮನಾರ್ಹ ಬದಲಾವಣೆಯಾಗಿದ್ದು, ಬೆಳೆ ಉತ್ಪಾದನಾ ವೆಚ್ಚದ ಶೇ.150ರಷ್ಟಕ್ಕೆ ಹೆಚ್ಚಿಸಲಾಗಿದೆ.ಕೃಷಿಗೆ 2013ರ ಸಾಲಿನ ಬಜೆಟ್ನಲ್ಲಿ ₹33,874 ಕೋಟಿ ಅನುದಾನ, 2019-20ರಲ್ಲಿ 62,802 ಕೋಟಿ ಅನುದಾನ ನೀಡಲಾಗಿತ್ತು. ಈ ಬಾರಿ ಕೃಷಿಯ ಸಮಗ್ರ ಬದಲಾವಣೆಗೆ ಹೆಚ್ಚು ಒತ್ತು ಕೊಟ್ಟಿರುವ ಕೇಂದ್ರ, ಈ ಹಿಂದಿಗಿಂತಲೂ ಹೆಚ್ಚು (75,060 ಕೋಟಿ) ಅನುದಾನ ಘೋಷಿಸುವ ಮೂಲಕ ಸಂಕಷ್ಟದಲ್ಲಿದ್ದ ರೈತರ ನೆರವಿಗೆ ಮುಂದಾಗಿದೆ.2019-20ರ ಬಜೆಟ್ನಲ್ಲಿ 35.57 ಲಕ್ಷ ರೈತ ಫಲಾನುಭವಿಗಳು ಪ್ರಯೋಜನ ಪಡೆದುಕೊಂಡಿದ್ದರು. ಈ ಬಾರಿ ಫಲಾನುಭವಿಗಳ ಸಂಖ್ಯೆಯಲ್ಲೂ ಹೆಚ್ಚಾಗಿದ್ದು, 43.36 ರೈತರು ಈ ಅನುದಾನದ ಸದುಪಯೋಗಕ್ಕೆ ಒಳಗಾಗಿದ್ದಾರೆ.
ಕೃಷಿ ಸಾಲ ಗುರಿ ₹16.5 ಲಕ್ಷ ಕೋಟಿಗೆ ಹೆಚ್ಚಳ: ಸಚಿವೆ
ಕೃಷಿ ಸಾಲದ ಗುರಿಯನ್ನು ₹16.5 ಲಕ್ಷ ಕೋಟಿಗೆ ಹೆಚ್ಚಿಸಲು ಬಜೆಟ್ ಮಂಡನೆಯ ಸಂದರ್ಭದಲ್ಲಿ ಹಣಕಾಸು ಸಚಿವೆ ಸೀತಾರಾಮನ್ ಅವರು ಪ್ರಸ್ತಾಪಿಸಿದರು. ಕನಿಷ್ಠ ಬೆಂಬಲ ಬೆಲೆ ನೀತಿಯು ಎಲ್ಲಾ ಸರುಕುಗಳ ಉತ್ಪದನಾ ವೆಚ್ಚಕ್ಕಿಂತ ಕನಿಷ್ಠ ಶೇ.1.5 ಪಟ್ಟು ಬೆಲೆಯಲ್ಲಿ ಬದಲಾವಣೆ ತರಲು ಮುಂದಾಗಿದೆ. ಅಲ್ಲದೆ, ಭತ್ತ ಬೆಳೆಯುವ ರೈತರಿಗೆ 2020-21ರಲ್ಲಿ ₹1.72 ಲಕ್ಷ ಕೋಟಿ ಪಾವತಿಸಲಾಗಿದೆ ಎಂದು ಈ ವೇಳೆ ಹೇಳಿದರು.
Finance Minister Nirmala Sitharaman on Monday announced the much-awaited Union Budget 2021 amid the COVID-19 pandemic and announced a slew of measure to revive the sagging economy which registered a record decline last year.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm