ಬ್ರೇಕಿಂಗ್ ನ್ಯೂಸ್
01-02-21 02:10 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: ಫೆಬ್ರವರಿ 1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2021 ಮಂಡನೆ ಮಾಡಿದ್ದಾರೆ. ತಮ್ಮ ಬಜೆಟ್ ಭಾಷಣದಲ್ಲಿ ಕೃಷಿ ಮೂಲ ಸೌಕರ್ಯ ಅಭಿವೃದ್ಧಿ ಸೆಸ್ ಬಗ್ಗೆ ತಿಳಿಸಿದ್ದು, ಇಂಧನ ಮೇಲೆ ಕೂಡಾ ಈ ಸೆಸ್ ಜಾರಿಯಾಗಲಿದ್ದು, ತೈಲ ಬೆಲೆ ಫೆಬ್ರವರಿ 1ರ ಮಧ್ಯರಾತ್ರಿಯಿಂದಲೇ ಹೆಚ್ಚಳ ವಾಗಲಿದೆ.
ಬಜೆಟ್ ದಿನಕ್ಕೂ ಮುನ್ನ ಇಂಧನ ಬೆಲೆ ಸ್ಥಿರತೆ ಪಡೆದುಕೊಂಡಿತ್ತು. ಆದರೆ, ಈಗ ಸೆಸ್ ಜಾರಿಯಾದ ಬಳಿಕ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 2.5 ರು ಏರಿಕೆಯಾಗಲಿದ್ದು, ಡೀಸೆಲ್ ಬೆಲೆ 4 ರು ಪ್ರತಿ ಲೀಟರ್ ಗೆ ಹೆಚ್ಚಳವಾಗಲಿದೆ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ 86.30 ರು ನಷ್ಟಿದೆ. ಮಂಬೈ, ಚೆನ್ನೈ ಹಾಗೂ ಕೋಲ್ಕತಾಗಳಲ್ಲಿ ಕ್ರಮವಾಗಿ 92.86 ರು, 88.82 ರು ಹಾಗೂ 87.69 ರು ನಷ್ಟಿವೆ. ಡೀಸೆಲ್ ಬೆಲೆ ದೆಹಲಿ, ಮುಂಬೈ, ಚೆನ್ನೈ ಹಾಗೂ ಕೋಲ್ಕತಾದಲ್ಲಿ ಕ್ರಮವಾಗಿ 76.48 ರು, 83.30 ರು, 81.71 ರು ಹಾಗೂ 80.08 ರು ಆಗಿದೆ.
2018ರಲ್ಲಿ ಪೆಟ್ರೋಲ್ ಬೆಲೆ ದಾಖಲೆಯ 84ರು ಮುಟ್ಟಿತ್ತು. ಇದೇ ರೀತಿ ಡೀಸೆಲ್ ಕೂಡಾ 75.45 ರು ದಾಟಿದ್ದೇ ದಾಖಲೆಯಾಗಿತ್ತು. ಇದರ ಬೆನ್ನಲ್ಲೇ ಮುಂಬೈ ಸೇರಿದಂತೆ ಕೆಲ ಮೆಟ್ರೋಗಳಲ್ಲಿ 100 ರು ಗಡಿ ದಾಟಿತ್ತು. ರಾಜಸ್ಥಾನದಲ್ಲಿ 100 ಗಡಿ ದಾಟುತ್ತಿದ್ದಂತೆ ಅಲ್ಲಿನ ಸರ್ಕಾರ ವ್ಯಾಟ್ ದರ ಇಳಿಕೆ ಮಾಡಿದ್ದನ್ನು ಇಲ್ಲಿ ಉಲ್ಲೇಖಿಸಬಹುದು. ಜಾಗತಿಕವಾಗಿ ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್ ಗೆ 52.14 ಯುಎಸ್ ಡಾಲರ್ ನಷ್ಟಾಗಿದೆ.
Petrol and diesel are set to get expensive as the government has proposed farm cess of Rs 2.5/litre on petrol, Rs 4 on diesel.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm