ಬ್ರೇಕಿಂಗ್ ನ್ಯೂಸ್
01-02-21 02:10 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: ಫೆಬ್ರವರಿ 1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2021 ಮಂಡನೆ ಮಾಡಿದ್ದಾರೆ. ತಮ್ಮ ಬಜೆಟ್ ಭಾಷಣದಲ್ಲಿ ಕೃಷಿ ಮೂಲ ಸೌಕರ್ಯ ಅಭಿವೃದ್ಧಿ ಸೆಸ್ ಬಗ್ಗೆ ತಿಳಿಸಿದ್ದು, ಇಂಧನ ಮೇಲೆ ಕೂಡಾ ಈ ಸೆಸ್ ಜಾರಿಯಾಗಲಿದ್ದು, ತೈಲ ಬೆಲೆ ಫೆಬ್ರವರಿ 1ರ ಮಧ್ಯರಾತ್ರಿಯಿಂದಲೇ ಹೆಚ್ಚಳ ವಾಗಲಿದೆ.
ಬಜೆಟ್ ದಿನಕ್ಕೂ ಮುನ್ನ ಇಂಧನ ಬೆಲೆ ಸ್ಥಿರತೆ ಪಡೆದುಕೊಂಡಿತ್ತು. ಆದರೆ, ಈಗ ಸೆಸ್ ಜಾರಿಯಾದ ಬಳಿಕ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 2.5 ರು ಏರಿಕೆಯಾಗಲಿದ್ದು, ಡೀಸೆಲ್ ಬೆಲೆ 4 ರು ಪ್ರತಿ ಲೀಟರ್ ಗೆ ಹೆಚ್ಚಳವಾಗಲಿದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ 86.30 ರು ನಷ್ಟಿದೆ. ಮಂಬೈ, ಚೆನ್ನೈ ಹಾಗೂ ಕೋಲ್ಕತಾಗಳಲ್ಲಿ ಕ್ರಮವಾಗಿ 92.86 ರು, 88.82 ರು ಹಾಗೂ 87.69 ರು ನಷ್ಟಿವೆ. ಡೀಸೆಲ್ ಬೆಲೆ ದೆಹಲಿ, ಮುಂಬೈ, ಚೆನ್ನೈ ಹಾಗೂ ಕೋಲ್ಕತಾದಲ್ಲಿ ಕ್ರಮವಾಗಿ 76.48 ರು, 83.30 ರು, 81.71 ರು ಹಾಗೂ 80.08 ರು ಆಗಿದೆ.
2018ರಲ್ಲಿ ಪೆಟ್ರೋಲ್ ಬೆಲೆ ದಾಖಲೆಯ 84ರು ಮುಟ್ಟಿತ್ತು. ಇದೇ ರೀತಿ ಡೀಸೆಲ್ ಕೂಡಾ 75.45 ರು ದಾಟಿದ್ದೇ ದಾಖಲೆಯಾಗಿತ್ತು. ಇದರ ಬೆನ್ನಲ್ಲೇ ಮುಂಬೈ ಸೇರಿದಂತೆ ಕೆಲ ಮೆಟ್ರೋಗಳಲ್ಲಿ 100 ರು ಗಡಿ ದಾಟಿತ್ತು. ರಾಜಸ್ಥಾನದಲ್ಲಿ 100 ಗಡಿ ದಾಟುತ್ತಿದ್ದಂತೆ ಅಲ್ಲಿನ ಸರ್ಕಾರ ವ್ಯಾಟ್ ದರ ಇಳಿಕೆ ಮಾಡಿದ್ದನ್ನು ಇಲ್ಲಿ ಉಲ್ಲೇಖಿಸಬಹುದು. ಜಾಗತಿಕವಾಗಿ ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್ ಗೆ 52.14 ಯುಎಸ್ ಡಾಲರ್ ನಷ್ಟಾಗಿದೆ.
Petrol and diesel are set to get expensive as the government has proposed farm cess of Rs 2.5/litre on petrol, Rs 4 on diesel.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm