ಬ್ರೇಕಿಂಗ್ ನ್ಯೂಸ್
01-02-21 06:09 pm Headline Karnataka News Network ದೇಶ - ವಿದೇಶ
ಬೆಂಗಳೂರು, ಫೆ 1: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2021-22 ರ ಸಾಲಿನ ಕೇಂದ್ರ ಆಯವ್ಯಯ ಪತ್ರವನ್ನು ಮಂಡಿಸಿದ್ದಾರೆ. ಈ ವರ್ಷ ಚುನಾವಣೆ ನಡೆಯುತ್ತಿರುವ ರಾಜ್ಯಗಳಿಗೆ ಬಜೆಟ್ ನಲ್ಲಿ ಹೆಚ್ಚಿನ ಪ್ರಾತಿನಿಧ್ಯ ಸಿಕ್ಕಿದೆ.
ನಿರೀಕ್ಷೆಯಂತೆ, ಪ್ರತೀ ವರ್ಷದಂತೆ ಆಲ್ಕೋಹಾಲ್ ಮೇಲೆ ಟ್ಯಾಕ್ಸ್ ಅನ್ನು ಕೇಂದ್ರ ಸರಕಾರ ಹೆಚ್ಚಿಸಿದೆ. ಇದರ ಜೊತೆಗೆ, ತಂಬಾಕು ಉತ್ಪನ್ನಗಳ ಮೇಲಿನ ಶುಂಕವೂ ಹೆಚ್ಚಾಗಿದೆ. ಇನ್ನು, ಮುಂದಿನ ತಿಂಗಳು ರಾಜ್ಯ ಸರಕಾರದ ಬಜೆಟ್ ಅನ್ನು ಮುಖ್ಯಮಂತ್ರಿಗಳು ಮಂಡಿಸಲಿದ್ದಾರೆ.
ರಾಜ್ಯ ಬಜೆಟ್ ನಲ್ಲಾದರೂ ಮದ್ಯ ಮತ್ತು ತಂಬಾಕು ಉತ್ಪನ್ನಗಳ ಮೇಲಿನ ಟ್ಯಾಕ್ಸ್ ಕಮ್ಮಿಯಾಗಬಹುದೇ ಎಂದು ಊಹಿಸುವುದೂ ತಪ್ಪಾಗುತ್ತದೆ. ಹಾಗಾಗಿ, ಕೇಂದ್ರ ಮತ್ತು ರಾಜ್ಯ ಬಜೆಟ್ ನಂತರ ಪ್ರತೀವರ್ಷ ಮದ್ಯ, ತಂಬಾಕು ಪ್ರಿಯರ ಜೇಬಿಗೆ ಕತ್ತರಿ ಬೀಳುತ್ತಲೇ ಇದೆ.
ಕರ್ನಾಟಕದಲ್ಲಿ ಬರೀ ಬಜೆಟ್ ನಲ್ಲಿ ಮಾತ್ರ ಮದ್ಯ ಉತ್ಪನ್ನಗಳ ಮೇಲೆ ತೆರಿಗೆ ವಿಧಿಸುವ ಪರಿಪಾಠವೇನೂ ಇಲ್ಲ. ಲಾಕ್ ಡೌನ್ ವೇಳೆ ಬಂದ್ ಆಗಿದ್ದ ಮದ್ಯದಂಗಡಿಯನ್ನು ರಾಜ್ಯ ಸರಕಾರ ತೆರೆಯಲು ಅನುಮತಿ ಕೊಟ್ಟಾಗ ಸರಿಯಾದ ಟ್ಯಾಕ್ಸ್ ಜಡಾಯಿಸಿತ್ತು. ಈ ಬಾರಿಯ ಕೇಂದ್ರದ ಬಜೆಟ್ ನಲ್ಲೂ ಅದೇ ಆಗಿದೆ.
ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಭಾರೀ ಎನ್ನಬಹುದಾದ ಮದ್ಯ ಉತ್ಪನ್ನಗಳ ಮೇಲೆ ಶೇ.100 ಸೆಸ್ ವಿಧಿಸಲಾಗಿದೆ. ಚಿನ್ನ, ಬೆಳ್ಳಿ, ಸೇಬು ಸೇರಿದಂತೆ ಹಲವು ವಸ್ತುಗಳ ಮೇಲೆ ಸೆಸ್ ಹೇರಲಾಗಿದ್ದು, ಇದರಲ್ಲಿ ಗರಿಷ್ಠ ಸೆಸ್ ಮದ್ಯ ಉತ್ಪನ್ನಗಳ ಮೇಲೆ ಬಿದ್ದಿದೆ. ಇನ್ನು ಬಟಾಣಿಯ ಮೇಲೂ ಶೇ. 40 ಸೆಸ್ ವಿಧಿಸಲಾಗಿದೆ.
Finance Minister Nirmala Sitharaman, in her Budget 2021-2022 speech, said the government will impose an Agriculture Infrastructure and Development Cess (AIDC) on specified goods -- including alcoholic beverages, gold, silver, cotton, peas, apple, petrol, and diesel.
03-09-25 02:30 pm
Bangalore Correspondent
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm