ಬ್ರೇಕಿಂಗ್ ನ್ಯೂಸ್
01-02-21 06:09 pm Headline Karnataka News Network ದೇಶ - ವಿದೇಶ
ಬೆಂಗಳೂರು, ಫೆ 1: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2021-22 ರ ಸಾಲಿನ ಕೇಂದ್ರ ಆಯವ್ಯಯ ಪತ್ರವನ್ನು ಮಂಡಿಸಿದ್ದಾರೆ. ಈ ವರ್ಷ ಚುನಾವಣೆ ನಡೆಯುತ್ತಿರುವ ರಾಜ್ಯಗಳಿಗೆ ಬಜೆಟ್ ನಲ್ಲಿ ಹೆಚ್ಚಿನ ಪ್ರಾತಿನಿಧ್ಯ ಸಿಕ್ಕಿದೆ.
ನಿರೀಕ್ಷೆಯಂತೆ, ಪ್ರತೀ ವರ್ಷದಂತೆ ಆಲ್ಕೋಹಾಲ್ ಮೇಲೆ ಟ್ಯಾಕ್ಸ್ ಅನ್ನು ಕೇಂದ್ರ ಸರಕಾರ ಹೆಚ್ಚಿಸಿದೆ. ಇದರ ಜೊತೆಗೆ, ತಂಬಾಕು ಉತ್ಪನ್ನಗಳ ಮೇಲಿನ ಶುಂಕವೂ ಹೆಚ್ಚಾಗಿದೆ. ಇನ್ನು, ಮುಂದಿನ ತಿಂಗಳು ರಾಜ್ಯ ಸರಕಾರದ ಬಜೆಟ್ ಅನ್ನು ಮುಖ್ಯಮಂತ್ರಿಗಳು ಮಂಡಿಸಲಿದ್ದಾರೆ.

ರಾಜ್ಯ ಬಜೆಟ್ ನಲ್ಲಾದರೂ ಮದ್ಯ ಮತ್ತು ತಂಬಾಕು ಉತ್ಪನ್ನಗಳ ಮೇಲಿನ ಟ್ಯಾಕ್ಸ್ ಕಮ್ಮಿಯಾಗಬಹುದೇ ಎಂದು ಊಹಿಸುವುದೂ ತಪ್ಪಾಗುತ್ತದೆ. ಹಾಗಾಗಿ, ಕೇಂದ್ರ ಮತ್ತು ರಾಜ್ಯ ಬಜೆಟ್ ನಂತರ ಪ್ರತೀವರ್ಷ ಮದ್ಯ, ತಂಬಾಕು ಪ್ರಿಯರ ಜೇಬಿಗೆ ಕತ್ತರಿ ಬೀಳುತ್ತಲೇ ಇದೆ.
ಕರ್ನಾಟಕದಲ್ಲಿ ಬರೀ ಬಜೆಟ್ ನಲ್ಲಿ ಮಾತ್ರ ಮದ್ಯ ಉತ್ಪನ್ನಗಳ ಮೇಲೆ ತೆರಿಗೆ ವಿಧಿಸುವ ಪರಿಪಾಠವೇನೂ ಇಲ್ಲ. ಲಾಕ್ ಡೌನ್ ವೇಳೆ ಬಂದ್ ಆಗಿದ್ದ ಮದ್ಯದಂಗಡಿಯನ್ನು ರಾಜ್ಯ ಸರಕಾರ ತೆರೆಯಲು ಅನುಮತಿ ಕೊಟ್ಟಾಗ ಸರಿಯಾದ ಟ್ಯಾಕ್ಸ್ ಜಡಾಯಿಸಿತ್ತು. ಈ ಬಾರಿಯ ಕೇಂದ್ರದ ಬಜೆಟ್ ನಲ್ಲೂ ಅದೇ ಆಗಿದೆ.

ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಭಾರೀ ಎನ್ನಬಹುದಾದ ಮದ್ಯ ಉತ್ಪನ್ನಗಳ ಮೇಲೆ ಶೇ.100 ಸೆಸ್ ವಿಧಿಸಲಾಗಿದೆ. ಚಿನ್ನ, ಬೆಳ್ಳಿ, ಸೇಬು ಸೇರಿದಂತೆ ಹಲವು ವಸ್ತುಗಳ ಮೇಲೆ ಸೆಸ್ ಹೇರಲಾಗಿದ್ದು, ಇದರಲ್ಲಿ ಗರಿಷ್ಠ ಸೆಸ್ ಮದ್ಯ ಉತ್ಪನ್ನಗಳ ಮೇಲೆ ಬಿದ್ದಿದೆ. ಇನ್ನು ಬಟಾಣಿಯ ಮೇಲೂ ಶೇ. 40 ಸೆಸ್ ವಿಧಿಸಲಾಗಿದೆ.
Finance Minister Nirmala Sitharaman, in her Budget 2021-2022 speech, said the government will impose an Agriculture Infrastructure and Development Cess (AIDC) on specified goods -- including alcoholic beverages, gold, silver, cotton, peas, apple, petrol, and diesel.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm