ಬ್ರೇಕಿಂಗ್ ನ್ಯೂಸ್
01-02-21 06:09 pm Headline Karnataka News Network ದೇಶ - ವಿದೇಶ
ಬೆಂಗಳೂರು, ಫೆ 1: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2021-22 ರ ಸಾಲಿನ ಕೇಂದ್ರ ಆಯವ್ಯಯ ಪತ್ರವನ್ನು ಮಂಡಿಸಿದ್ದಾರೆ. ಈ ವರ್ಷ ಚುನಾವಣೆ ನಡೆಯುತ್ತಿರುವ ರಾಜ್ಯಗಳಿಗೆ ಬಜೆಟ್ ನಲ್ಲಿ ಹೆಚ್ಚಿನ ಪ್ರಾತಿನಿಧ್ಯ ಸಿಕ್ಕಿದೆ.
ನಿರೀಕ್ಷೆಯಂತೆ, ಪ್ರತೀ ವರ್ಷದಂತೆ ಆಲ್ಕೋಹಾಲ್ ಮೇಲೆ ಟ್ಯಾಕ್ಸ್ ಅನ್ನು ಕೇಂದ್ರ ಸರಕಾರ ಹೆಚ್ಚಿಸಿದೆ. ಇದರ ಜೊತೆಗೆ, ತಂಬಾಕು ಉತ್ಪನ್ನಗಳ ಮೇಲಿನ ಶುಂಕವೂ ಹೆಚ್ಚಾಗಿದೆ. ಇನ್ನು, ಮುಂದಿನ ತಿಂಗಳು ರಾಜ್ಯ ಸರಕಾರದ ಬಜೆಟ್ ಅನ್ನು ಮುಖ್ಯಮಂತ್ರಿಗಳು ಮಂಡಿಸಲಿದ್ದಾರೆ.

ರಾಜ್ಯ ಬಜೆಟ್ ನಲ್ಲಾದರೂ ಮದ್ಯ ಮತ್ತು ತಂಬಾಕು ಉತ್ಪನ್ನಗಳ ಮೇಲಿನ ಟ್ಯಾಕ್ಸ್ ಕಮ್ಮಿಯಾಗಬಹುದೇ ಎಂದು ಊಹಿಸುವುದೂ ತಪ್ಪಾಗುತ್ತದೆ. ಹಾಗಾಗಿ, ಕೇಂದ್ರ ಮತ್ತು ರಾಜ್ಯ ಬಜೆಟ್ ನಂತರ ಪ್ರತೀವರ್ಷ ಮದ್ಯ, ತಂಬಾಕು ಪ್ರಿಯರ ಜೇಬಿಗೆ ಕತ್ತರಿ ಬೀಳುತ್ತಲೇ ಇದೆ.
ಕರ್ನಾಟಕದಲ್ಲಿ ಬರೀ ಬಜೆಟ್ ನಲ್ಲಿ ಮಾತ್ರ ಮದ್ಯ ಉತ್ಪನ್ನಗಳ ಮೇಲೆ ತೆರಿಗೆ ವಿಧಿಸುವ ಪರಿಪಾಠವೇನೂ ಇಲ್ಲ. ಲಾಕ್ ಡೌನ್ ವೇಳೆ ಬಂದ್ ಆಗಿದ್ದ ಮದ್ಯದಂಗಡಿಯನ್ನು ರಾಜ್ಯ ಸರಕಾರ ತೆರೆಯಲು ಅನುಮತಿ ಕೊಟ್ಟಾಗ ಸರಿಯಾದ ಟ್ಯಾಕ್ಸ್ ಜಡಾಯಿಸಿತ್ತು. ಈ ಬಾರಿಯ ಕೇಂದ್ರದ ಬಜೆಟ್ ನಲ್ಲೂ ಅದೇ ಆಗಿದೆ.

ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಭಾರೀ ಎನ್ನಬಹುದಾದ ಮದ್ಯ ಉತ್ಪನ್ನಗಳ ಮೇಲೆ ಶೇ.100 ಸೆಸ್ ವಿಧಿಸಲಾಗಿದೆ. ಚಿನ್ನ, ಬೆಳ್ಳಿ, ಸೇಬು ಸೇರಿದಂತೆ ಹಲವು ವಸ್ತುಗಳ ಮೇಲೆ ಸೆಸ್ ಹೇರಲಾಗಿದ್ದು, ಇದರಲ್ಲಿ ಗರಿಷ್ಠ ಸೆಸ್ ಮದ್ಯ ಉತ್ಪನ್ನಗಳ ಮೇಲೆ ಬಿದ್ದಿದೆ. ಇನ್ನು ಬಟಾಣಿಯ ಮೇಲೂ ಶೇ. 40 ಸೆಸ್ ವಿಧಿಸಲಾಗಿದೆ.
Finance Minister Nirmala Sitharaman, in her Budget 2021-2022 speech, said the government will impose an Agriculture Infrastructure and Development Cess (AIDC) on specified goods -- including alcoholic beverages, gold, silver, cotton, peas, apple, petrol, and diesel.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
06-04-26 02:34 pm
HK News Staffer
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm