ಬ್ರೇಕಿಂಗ್ ನ್ಯೂಸ್
01-02-21 06:19 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: 2021-22ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿದ್ದಾರೆ. ಬಜೆಟ್ ಭಾಷಣದಲ್ಲಿ ಸಚಿವರು ಮಾಲಿನ್ಯ ನಿಯಂತ್ರಣ ವಿಚಾರದಲ್ಲಿ ಮಾತನಾಡುತ್ತಾ 15 ವರ್ಷದ ಹಳೆಯ ವಾಹನಗಳನ್ನು ದೇಶದ ಜನತೆ ಸ್ವಯಂಪ್ರೇರಿತವಾಗಿ ತ್ಯಜಿಸುವಂತೆ ಕರೆ ನೀಡಿದ್ದಾರೆ.
ಈಗಾಗಲೇ ಹಳೆಯ ವಾಹನಗಳಿಗೆ ಗ್ರೀನ್ ಟ್ಯಾಕ್ಸ್ ಹೆಸರಲ್ಲಿ ಬರೆ ಹಾಕಿರುವ ಸರ್ಕಾರ, ಹಳೆ ವಾಹನಗಳನ್ನು ನೇರವಾಗಿ ಗುಜರಿಗೆ ಹಾಕುವಂತೆ ಹೇಳಿ ಶಾಕ್ ನೀಡಿದೆ. ಆಮೂಲಕ ಮುಂದಿನ ದಿನಗಳಲ್ಲಿ ಹಳೆಯ ವಾಹನಗಳ ಪರವಾನಗಿ ನವೀಕರಣ ಮಾಡದಿರುವ ಸುಳಿವನ್ನು ನೀಡಿದ್ದಾರೆ.
ಹಳೆಯ ವಾಹನಗಳನ್ನು ಸ್ವಯಂಪ್ರೇರಿತವಾಗಿ ಗುಜರಿಗೆ ಹಾಕಲು ಯೋಜನೆಯನ್ನು ಪರಿಚಯಿಸಲಾಗುವುದು. ಅಲ್ಲದೇ ಪರಿಸರ ಸ್ನೇಹಿ ವಾಹನಗಳಿಗೆ ಉತ್ತೇಜನ ನೀಡುತ್ತೇವೆ. ವೈಯಕ್ತಿಕ ವಾಹನಗಳಿಗೆ 20 ವರ್ಷ ಮತ್ತು ವಾಣಿಜ್ಯ ವಾಹನಗಳಿಗೆ 15 ವರ್ಷದ ಬಳಕೆ ಮಿತಿ ವಿಧಿಸಲಾಗುವುದು. ಈ ಬಗ್ಗೆ ಇನ್ನಷ್ಟು ವಿವರಗಳನ್ನು ಶೀಘ್ರ ಪ್ರಕಟಿಸುತ್ತೇವೆ ಎಂದು ತಿಳಿಸಿದರು. ಈ ಮೂಲಕ ಹಳೆ ವಾಹನ ಸವಾರರಿಗೆ ಬಿಗ್ ಶಾಕ್ ನೀಡಿದ್ದಾರೆ.
ಹಳೆಯ ವಾಹನಗಳನ್ನು ತ್ಯಜಿಸುವುದರಿಂದ ಇಂಧನ ಕ್ಷಮತೆ, ವಾಯುಮಾಲಿನ್ಯ ನಿಯಂತ್ರಣ ಸೇರಿದಂತೆ ಹಲವಾರು ಲಾಭಗಳಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೇಡಿಕೆ ಕಡಿಮೆ ಮಾಡಬಹುದು. ಜತೆಗೆ ವಾಹನಗಳ ಸಾಮರ್ಥ್ಯ ದೃಢೀಕರಣಕ್ಕೆ ನೂತನ ವ್ಯವಸ್ಥೆಯನ್ನು ಜಾರಿಗೆ ತರುವುದಾಗಿ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಹೇಳಿದ್ದಾರೆ.
The government on Friday proposed amendments to Motor vehicle norms to allow scrapping of vehicles older than 15 years in a bid to spur adoption of electrical vehicles.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm