ಬ್ರೇಕಿಂಗ್ ನ್ಯೂಸ್
01-02-21 06:19 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: 2021-22ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿದ್ದಾರೆ. ಬಜೆಟ್ ಭಾಷಣದಲ್ಲಿ ಸಚಿವರು ಮಾಲಿನ್ಯ ನಿಯಂತ್ರಣ ವಿಚಾರದಲ್ಲಿ ಮಾತನಾಡುತ್ತಾ 15 ವರ್ಷದ ಹಳೆಯ ವಾಹನಗಳನ್ನು ದೇಶದ ಜನತೆ ಸ್ವಯಂಪ್ರೇರಿತವಾಗಿ ತ್ಯಜಿಸುವಂತೆ ಕರೆ ನೀಡಿದ್ದಾರೆ.
ಈಗಾಗಲೇ ಹಳೆಯ ವಾಹನಗಳಿಗೆ ಗ್ರೀನ್ ಟ್ಯಾಕ್ಸ್ ಹೆಸರಲ್ಲಿ ಬರೆ ಹಾಕಿರುವ ಸರ್ಕಾರ, ಹಳೆ ವಾಹನಗಳನ್ನು ನೇರವಾಗಿ ಗುಜರಿಗೆ ಹಾಕುವಂತೆ ಹೇಳಿ ಶಾಕ್ ನೀಡಿದೆ. ಆಮೂಲಕ ಮುಂದಿನ ದಿನಗಳಲ್ಲಿ ಹಳೆಯ ವಾಹನಗಳ ಪರವಾನಗಿ ನವೀಕರಣ ಮಾಡದಿರುವ ಸುಳಿವನ್ನು ನೀಡಿದ್ದಾರೆ.
ಹಳೆಯ ವಾಹನಗಳನ್ನು ಸ್ವಯಂಪ್ರೇರಿತವಾಗಿ ಗುಜರಿಗೆ ಹಾಕಲು ಯೋಜನೆಯನ್ನು ಪರಿಚಯಿಸಲಾಗುವುದು. ಅಲ್ಲದೇ ಪರಿಸರ ಸ್ನೇಹಿ ವಾಹನಗಳಿಗೆ ಉತ್ತೇಜನ ನೀಡುತ್ತೇವೆ. ವೈಯಕ್ತಿಕ ವಾಹನಗಳಿಗೆ 20 ವರ್ಷ ಮತ್ತು ವಾಣಿಜ್ಯ ವಾಹನಗಳಿಗೆ 15 ವರ್ಷದ ಬಳಕೆ ಮಿತಿ ವಿಧಿಸಲಾಗುವುದು. ಈ ಬಗ್ಗೆ ಇನ್ನಷ್ಟು ವಿವರಗಳನ್ನು ಶೀಘ್ರ ಪ್ರಕಟಿಸುತ್ತೇವೆ ಎಂದು ತಿಳಿಸಿದರು. ಈ ಮೂಲಕ ಹಳೆ ವಾಹನ ಸವಾರರಿಗೆ ಬಿಗ್ ಶಾಕ್ ನೀಡಿದ್ದಾರೆ.
ಹಳೆಯ ವಾಹನಗಳನ್ನು ತ್ಯಜಿಸುವುದರಿಂದ ಇಂಧನ ಕ್ಷಮತೆ, ವಾಯುಮಾಲಿನ್ಯ ನಿಯಂತ್ರಣ ಸೇರಿದಂತೆ ಹಲವಾರು ಲಾಭಗಳಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೇಡಿಕೆ ಕಡಿಮೆ ಮಾಡಬಹುದು. ಜತೆಗೆ ವಾಹನಗಳ ಸಾಮರ್ಥ್ಯ ದೃಢೀಕರಣಕ್ಕೆ ನೂತನ ವ್ಯವಸ್ಥೆಯನ್ನು ಜಾರಿಗೆ ತರುವುದಾಗಿ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಹೇಳಿದ್ದಾರೆ.
The government on Friday proposed amendments to Motor vehicle norms to allow scrapping of vehicles older than 15 years in a bid to spur adoption of electrical vehicles.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm