ಬ್ರೇಕಿಂಗ್ ನ್ಯೂಸ್
01-02-21 06:19 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: 2021-22ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿದ್ದಾರೆ. ಬಜೆಟ್ ಭಾಷಣದಲ್ಲಿ ಸಚಿವರು ಮಾಲಿನ್ಯ ನಿಯಂತ್ರಣ ವಿಚಾರದಲ್ಲಿ ಮಾತನಾಡುತ್ತಾ 15 ವರ್ಷದ ಹಳೆಯ ವಾಹನಗಳನ್ನು ದೇಶದ ಜನತೆ ಸ್ವಯಂಪ್ರೇರಿತವಾಗಿ ತ್ಯಜಿಸುವಂತೆ ಕರೆ ನೀಡಿದ್ದಾರೆ.
ಈಗಾಗಲೇ ಹಳೆಯ ವಾಹನಗಳಿಗೆ ಗ್ರೀನ್ ಟ್ಯಾಕ್ಸ್ ಹೆಸರಲ್ಲಿ ಬರೆ ಹಾಕಿರುವ ಸರ್ಕಾರ, ಹಳೆ ವಾಹನಗಳನ್ನು ನೇರವಾಗಿ ಗುಜರಿಗೆ ಹಾಕುವಂತೆ ಹೇಳಿ ಶಾಕ್ ನೀಡಿದೆ. ಆಮೂಲಕ ಮುಂದಿನ ದಿನಗಳಲ್ಲಿ ಹಳೆಯ ವಾಹನಗಳ ಪರವಾನಗಿ ನವೀಕರಣ ಮಾಡದಿರುವ ಸುಳಿವನ್ನು ನೀಡಿದ್ದಾರೆ.

ಹಳೆಯ ವಾಹನಗಳನ್ನು ಸ್ವಯಂಪ್ರೇರಿತವಾಗಿ ಗುಜರಿಗೆ ಹಾಕಲು ಯೋಜನೆಯನ್ನು ಪರಿಚಯಿಸಲಾಗುವುದು. ಅಲ್ಲದೇ ಪರಿಸರ ಸ್ನೇಹಿ ವಾಹನಗಳಿಗೆ ಉತ್ತೇಜನ ನೀಡುತ್ತೇವೆ. ವೈಯಕ್ತಿಕ ವಾಹನಗಳಿಗೆ 20 ವರ್ಷ ಮತ್ತು ವಾಣಿಜ್ಯ ವಾಹನಗಳಿಗೆ 15 ವರ್ಷದ ಬಳಕೆ ಮಿತಿ ವಿಧಿಸಲಾಗುವುದು. ಈ ಬಗ್ಗೆ ಇನ್ನಷ್ಟು ವಿವರಗಳನ್ನು ಶೀಘ್ರ ಪ್ರಕಟಿಸುತ್ತೇವೆ ಎಂದು ತಿಳಿಸಿದರು. ಈ ಮೂಲಕ ಹಳೆ ವಾಹನ ಸವಾರರಿಗೆ ಬಿಗ್ ಶಾಕ್ ನೀಡಿದ್ದಾರೆ.
ಹಳೆಯ ವಾಹನಗಳನ್ನು ತ್ಯಜಿಸುವುದರಿಂದ ಇಂಧನ ಕ್ಷಮತೆ, ವಾಯುಮಾಲಿನ್ಯ ನಿಯಂತ್ರಣ ಸೇರಿದಂತೆ ಹಲವಾರು ಲಾಭಗಳಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೇಡಿಕೆ ಕಡಿಮೆ ಮಾಡಬಹುದು. ಜತೆಗೆ ವಾಹನಗಳ ಸಾಮರ್ಥ್ಯ ದೃಢೀಕರಣಕ್ಕೆ ನೂತನ ವ್ಯವಸ್ಥೆಯನ್ನು ಜಾರಿಗೆ ತರುವುದಾಗಿ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಹೇಳಿದ್ದಾರೆ.
The government on Friday proposed amendments to Motor vehicle norms to allow scrapping of vehicles older than 15 years in a bid to spur adoption of electrical vehicles.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm