ಬ್ರೇಕಿಂಗ್ ನ್ಯೂಸ್
03-02-21 02:52 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.3: ರಾಮನ ಭಾರತದಲ್ಲಿ ಪೆಟ್ರೋಲಿಗೆ 93 ರೂಪಾಯಿ, ಸೀತೆಯ ನೇಪಾಳದಲ್ಲಿ 53 ರೂ., ರಾವಣನ ಲಂಕಾದಲ್ಲಿ ಪೆಟ್ರೋಲ್ ದರ 51 ರೂ...!
ಹೀಗೆಂದು ಬಿಜೆಪಿ ಮುಖಂಡ, ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್ ಸ್ವಾಮಿ ದೇಶದಲ್ಲಿ ಹೆಚ್ಚುತ್ತಿರುವ ಪೆಟ್ರೋಲ್ ದರದ ಬಗ್ಗೆ ವಿಡಂಬನಾತ್ಮಕವಾಗಿ ಟೀಕೆ ಮಾಡಿದ್ದಾರೆ. ತಮ್ಮ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ವಿಭಿನ್ನ ರೀತಿಯಲ್ಲಿ ಟ್ವೀಟ್ ಮಾಡಿರುವ ಪೆಟ್ರೋಲ್ ದರವನ್ನು ರಾಮ- ರಾವಣ- ಸೀತೆಯ ರಾಜ್ಯಗಳ ನಡುವೆ ಹೋಲಿಕೆ ಮಾಡಿದ್ದಾರೆ. ಸುಬ್ರಹ್ಮಣ್ಯ ಸ್ವಾಮಿಯವರ ವಿಡಂಬನೆಯ ಟೀಕೆ ಬಿಜೆಪಿ ಮುಖಂಡರಿಗೆ ಇರಿಸುಮುರಿಸು ಉಂಟುಮಾಡಿದೆ.
ಈಗಾಗ್ಲೇ ದೆಹಲಿ, ಮುಂಬೈ ಸೇರಿದಂತೆ ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ದರ 90 ರೂ. ಗಡಿ ದಾಟಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮೊದಲೇ ತೈಲ ದರ ಗಗನಕ್ಕೇರಿರುವಾಗಲೇ ಬಜೆಟ್ ವೇಳೆ ಹೆಚ್ಚುವರಿ ಸೆಸ್ ವಿಧಿಸಿದ್ದು ಮತ್ತಷ್ಟು ದರ ಹೆಚ್ಚಳಕ್ಕೆ ಕಾರಣವಾಗಿದೆ. ಇದೇ ಸಂದರ್ಭದಲ್ಲಿ ಮೋದಿ ಸರಕಾರದ ವಿರುದ್ಧ ಟೀಕೆಗಳ ಸುರಿಮಳೆ ಆಗುತ್ತಿವೆ. ಇಂಥ ಸಂದರ್ಭದಲ್ಲಿ ಬಿಜೆಪಿ ಮುಖಂಡರೇ ಕೇಂದ್ರ ಸರಕಾರದ ಧೋರಣೆಯನ್ನು ವಿಭಿನ್ನವಾಗಿ ಟೀಕಿಸಿ ಸುದ್ದಿಗೆ ಗ್ರಾಸವಾಗಿದ್ದಾರೆ.
— Subramanian Swamy (@Swamy39) February 2, 2021
Rajya Sabha MP Subramanian Swamy posted a photo on Twitter comparing India’s fuel prices with that of neighbouring Nepal and Sri Lanka.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
06-04-26 02:34 pm
HK News Staffer
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm