ಬ್ರೇಕಿಂಗ್ ನ್ಯೂಸ್
03-02-21 02:52 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.3: ರಾಮನ ಭಾರತದಲ್ಲಿ ಪೆಟ್ರೋಲಿಗೆ 93 ರೂಪಾಯಿ, ಸೀತೆಯ ನೇಪಾಳದಲ್ಲಿ 53 ರೂ., ರಾವಣನ ಲಂಕಾದಲ್ಲಿ ಪೆಟ್ರೋಲ್ ದರ 51 ರೂ...!
ಹೀಗೆಂದು ಬಿಜೆಪಿ ಮುಖಂಡ, ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್ ಸ್ವಾಮಿ ದೇಶದಲ್ಲಿ ಹೆಚ್ಚುತ್ತಿರುವ ಪೆಟ್ರೋಲ್ ದರದ ಬಗ್ಗೆ ವಿಡಂಬನಾತ್ಮಕವಾಗಿ ಟೀಕೆ ಮಾಡಿದ್ದಾರೆ. ತಮ್ಮ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ವಿಭಿನ್ನ ರೀತಿಯಲ್ಲಿ ಟ್ವೀಟ್ ಮಾಡಿರುವ ಪೆಟ್ರೋಲ್ ದರವನ್ನು ರಾಮ- ರಾವಣ- ಸೀತೆಯ ರಾಜ್ಯಗಳ ನಡುವೆ ಹೋಲಿಕೆ ಮಾಡಿದ್ದಾರೆ. ಸುಬ್ರಹ್ಮಣ್ಯ ಸ್ವಾಮಿಯವರ ವಿಡಂಬನೆಯ ಟೀಕೆ ಬಿಜೆಪಿ ಮುಖಂಡರಿಗೆ ಇರಿಸುಮುರಿಸು ಉಂಟುಮಾಡಿದೆ.
ಈಗಾಗ್ಲೇ ದೆಹಲಿ, ಮುಂಬೈ ಸೇರಿದಂತೆ ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ದರ 90 ರೂ. ಗಡಿ ದಾಟಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮೊದಲೇ ತೈಲ ದರ ಗಗನಕ್ಕೇರಿರುವಾಗಲೇ ಬಜೆಟ್ ವೇಳೆ ಹೆಚ್ಚುವರಿ ಸೆಸ್ ವಿಧಿಸಿದ್ದು ಮತ್ತಷ್ಟು ದರ ಹೆಚ್ಚಳಕ್ಕೆ ಕಾರಣವಾಗಿದೆ. ಇದೇ ಸಂದರ್ಭದಲ್ಲಿ ಮೋದಿ ಸರಕಾರದ ವಿರುದ್ಧ ಟೀಕೆಗಳ ಸುರಿಮಳೆ ಆಗುತ್ತಿವೆ. ಇಂಥ ಸಂದರ್ಭದಲ್ಲಿ ಬಿಜೆಪಿ ಮುಖಂಡರೇ ಕೇಂದ್ರ ಸರಕಾರದ ಧೋರಣೆಯನ್ನು ವಿಭಿನ್ನವಾಗಿ ಟೀಕಿಸಿ ಸುದ್ದಿಗೆ ಗ್ರಾಸವಾಗಿದ್ದಾರೆ.
— Subramanian Swamy (@Swamy39) February 2, 2021
Rajya Sabha MP Subramanian Swamy posted a photo on Twitter comparing India’s fuel prices with that of neighbouring Nepal and Sri Lanka.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm