ಬ್ರೇಕಿಂಗ್ ನ್ಯೂಸ್
31-07-20 12:13 pm Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 31: ಪಾಕಿಸ್ತಾನದ 27 ಲಾಂಚ್ ಪ್ಯಾಡ್ಗಳು ಸಕ್ರಿಯವಾಗಿದ್ದು, 320ಕ್ಕೂ ಹೆಚ್ಚು ಉಗ್ರರು ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಕಳೆದ ವರ್ಷ 60 ಭಯೋತ್ಪಾದಕರು ಒಳನುಸುಳಿದ್ದರು, ಈ ವರ್ಷ 35 ಮಂದಿ ಉಗ್ರರು ಮಾತ್ರ ಭಾರತಕ್ಕೆ ನುಸುಳಿದ್ದಾರೆ, 2020 ರ ಮೊದಲ ವರ್ಷದಲ್ಲಿ 429 ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, ಕಳೆದ ವರ್ಷ ಇದೇ ಸಮಯಕ್ಕೆ 605 ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದ್ದವು.
ಅನೇಕ ಸಂಭಾಷಣೆಗಳನ್ನು ಸಂಶೋಧನೆ ಮತ್ತು ವಿಶ್ಲೇಷಣೆ ವಿಭಾಗ ತಡೆಹಿಡಿದಿದೆ ಮತ್ತು ಭಾರತ-ಪಾಕಿಸ್ತಾನ ಗಡಿಯಲ್ಲಿ ನಿಯೋಜಿಸಲಾದ ಭದ್ರತಾ ಪಡೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಮುಖ್ಯವಾಗಿ ಒಳನುಸುಳುವಿಕೆ ಬಗ್ಗೆ ಎಚ್ಚರಿಕೆ ನೀಡಿದೆ.
ಶಸ್ತ್ರಾಸ್ತ್ರ ಮತ್ತು ಗ್ರೆನೇಡ್ಗಳಲ್ಲಿ ಚೀನಾದ ಗುರುತುಗಳಿದ್ದು, ಇವುಗಳನ್ನು ಗಡಿಯಿಂದ ಸಾಗಿಸಲಾಗುತ್ತಿದೆ ಎಂದು ಸ್ಪಷ್ಟವಾಗಿ ಸೂಚಿಸುತ್ತದೆ, ಈ ಶಸ್ತ್ರಾಸ್ತ್ರಗಳನ್ನು ದಕ್ಷಿಣ ಕಾಶ್ಮೀರದಲ್ಲಿ ಸ್ಪೋಟಿಸಲು ಸಾಗಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ನಿಯಂತ್ರಣ ರೇಖೆಯ ಉದ್ದಕ್ಕೂ ಜಾಗರೂಕತೆಯಿಂದಾಗಿ, ಕುಪ್ವಾರದಲ್ಲಿ ಭದ್ರತಾ ಪಡೆಗಳು ಪಿಕ್-ಅಪ್ ವಾಹನವನ್ನು ತಡೆದು ಅವರಿಂದ 10 ಕೆಜಿ ಬ್ರೌನ್ ಶುಗರ್ ವಶಪಡಿಸಿಕೊಂಡು ಮೂವರನ್ನು ಬಂಧಿಸಿದ್ದರು.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am