ಬ್ರೇಕಿಂಗ್ ನ್ಯೂಸ್
31-07-20 12:13 pm Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 31: ಪಾಕಿಸ್ತಾನದ 27 ಲಾಂಚ್ ಪ್ಯಾಡ್ಗಳು ಸಕ್ರಿಯವಾಗಿದ್ದು, 320ಕ್ಕೂ ಹೆಚ್ಚು ಉಗ್ರರು ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಕಳೆದ ವರ್ಷ 60 ಭಯೋತ್ಪಾದಕರು ಒಳನುಸುಳಿದ್ದರು, ಈ ವರ್ಷ 35 ಮಂದಿ ಉಗ್ರರು ಮಾತ್ರ ಭಾರತಕ್ಕೆ ನುಸುಳಿದ್ದಾರೆ, 2020 ರ ಮೊದಲ ವರ್ಷದಲ್ಲಿ 429 ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, ಕಳೆದ ವರ್ಷ ಇದೇ ಸಮಯಕ್ಕೆ 605 ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದ್ದವು.
ಅನೇಕ ಸಂಭಾಷಣೆಗಳನ್ನು ಸಂಶೋಧನೆ ಮತ್ತು ವಿಶ್ಲೇಷಣೆ ವಿಭಾಗ ತಡೆಹಿಡಿದಿದೆ ಮತ್ತು ಭಾರತ-ಪಾಕಿಸ್ತಾನ ಗಡಿಯಲ್ಲಿ ನಿಯೋಜಿಸಲಾದ ಭದ್ರತಾ ಪಡೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಮುಖ್ಯವಾಗಿ ಒಳನುಸುಳುವಿಕೆ ಬಗ್ಗೆ ಎಚ್ಚರಿಕೆ ನೀಡಿದೆ.
ಶಸ್ತ್ರಾಸ್ತ್ರ ಮತ್ತು ಗ್ರೆನೇಡ್ಗಳಲ್ಲಿ ಚೀನಾದ ಗುರುತುಗಳಿದ್ದು, ಇವುಗಳನ್ನು ಗಡಿಯಿಂದ ಸಾಗಿಸಲಾಗುತ್ತಿದೆ ಎಂದು ಸ್ಪಷ್ಟವಾಗಿ ಸೂಚಿಸುತ್ತದೆ, ಈ ಶಸ್ತ್ರಾಸ್ತ್ರಗಳನ್ನು ದಕ್ಷಿಣ ಕಾಶ್ಮೀರದಲ್ಲಿ ಸ್ಪೋಟಿಸಲು ಸಾಗಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ನಿಯಂತ್ರಣ ರೇಖೆಯ ಉದ್ದಕ್ಕೂ ಜಾಗರೂಕತೆಯಿಂದಾಗಿ, ಕುಪ್ವಾರದಲ್ಲಿ ಭದ್ರತಾ ಪಡೆಗಳು ಪಿಕ್-ಅಪ್ ವಾಹನವನ್ನು ತಡೆದು ಅವರಿಂದ 10 ಕೆಜಿ ಬ್ರೌನ್ ಶುಗರ್ ವಶಪಡಿಸಿಕೊಂಡು ಮೂವರನ್ನು ಬಂಧಿಸಿದ್ದರು.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm