ಬ್ರೇಕಿಂಗ್ ನ್ಯೂಸ್
04-02-21 06:21 pm Headline Karnataka News Network ದೇಶ - ವಿದೇಶ
ಚೆನ್ನೈ, ಫೆ.4: ತಮಿಳುನಾಡು ಬಿಜೆಪಿ ಉಪಾಧ್ಯಕ್ಷರಾಗಿರುವ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈಗೆ ಜೀವ ಬೆದರಿಕೆ ಬಂದಿದ್ದು ಸರಕಾರ ವೈ ಪ್ಲಸ್ ಭದ್ರತೆ ನೀಡಿ ಆದೇಶ ಮಾಡಿದೆ.
ಸದ್ಯ ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಝಿಯಾಗಿರುವ ಅಣ್ಣಾಮಲೈಗೆ ಹಲವು ಕಡೆಗಳಿಂದ ಕರೆಗಳು ಬರುತ್ತಿದ್ದವು. ಮಾವೋವಾದಿ ಸಂಘಟನೆಗಳು ಮತ್ತು ಪಿಎಫ್ಐ ಗುಂಪಿನಿಂದ ಬೆದರಿಕೆ ಕರೆಗಳು ಬರುತ್ತಿವೆ ಎನ್ನಲಾಗುತ್ತಿದ್ದು, ಈ ಬಗ್ಗೆ ಗುಪ್ತಚರ ಅಧಿಕಾರಿಗಳು ಸರಕಾರಕ್ಕೆ ಮಾಹಿತಿ ನೀಡಿವೆ. ಹೀಗಾಗಿ ಸರಕಾರ ವೈ ಪ್ಲಸ್ ಭದ್ರತೆ ನೀಡಿದೆ.
ವೈ ಪ್ಲಸ್ ಭದ್ರತೆ ಹಿನ್ನೆಲೆಯಲ್ಲಿ ಅಣ್ಣಾಮಲೈಗೆ ಹನ್ನೊಂದು ಜನ ಕಮಾಂಡೋಗಳು ಮತ್ತು ಒಬ್ಬರು ಗನ್ ಮೆನ್ ಇರಲಿದ್ದಾರೆ. ಜೊತೆಗೆ ಅವರ ನಿವಾಸಕ್ಕೆ ಒಬ್ಬರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಬೆದರಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ನೀಡಿದ್ದಾಗಿ ಅಣ್ಣಾಮಲೈ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಹತ್ತು ವರ್ಷಗಳ ಕಾಲ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ದಕ್ಷ ಅಧಿಕಾರಿಯೆಂದು ಹೆಸರು ಮಾಡಿದ್ದವರುಯ ಈಗ ಅವರು ರಾಜಕೀಯಕ್ಕೆ ಸೇರುತ್ತಿದ್ದಂತೆ ಬೆದರಿಕೆ ಬಂದಿದ್ದು ಭದ್ರತೆಗೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
Vice-president of BJP’s Tamil Nadu unit K Annamalai has been given Y+ security cover following threat to his life from religious extremists and Maoists.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
06-04-26 02:34 pm
HK News Staffer
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm