ಬ್ರೇಕಿಂಗ್ ನ್ಯೂಸ್
04-02-21 06:21 pm Headline Karnataka News Network ದೇಶ - ವಿದೇಶ
ಚೆನ್ನೈ, ಫೆ.4: ತಮಿಳುನಾಡು ಬಿಜೆಪಿ ಉಪಾಧ್ಯಕ್ಷರಾಗಿರುವ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈಗೆ ಜೀವ ಬೆದರಿಕೆ ಬಂದಿದ್ದು ಸರಕಾರ ವೈ ಪ್ಲಸ್ ಭದ್ರತೆ ನೀಡಿ ಆದೇಶ ಮಾಡಿದೆ.
ಸದ್ಯ ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಝಿಯಾಗಿರುವ ಅಣ್ಣಾಮಲೈಗೆ ಹಲವು ಕಡೆಗಳಿಂದ ಕರೆಗಳು ಬರುತ್ತಿದ್ದವು. ಮಾವೋವಾದಿ ಸಂಘಟನೆಗಳು ಮತ್ತು ಪಿಎಫ್ಐ ಗುಂಪಿನಿಂದ ಬೆದರಿಕೆ ಕರೆಗಳು ಬರುತ್ತಿವೆ ಎನ್ನಲಾಗುತ್ತಿದ್ದು, ಈ ಬಗ್ಗೆ ಗುಪ್ತಚರ ಅಧಿಕಾರಿಗಳು ಸರಕಾರಕ್ಕೆ ಮಾಹಿತಿ ನೀಡಿವೆ. ಹೀಗಾಗಿ ಸರಕಾರ ವೈ ಪ್ಲಸ್ ಭದ್ರತೆ ನೀಡಿದೆ.
ವೈ ಪ್ಲಸ್ ಭದ್ರತೆ ಹಿನ್ನೆಲೆಯಲ್ಲಿ ಅಣ್ಣಾಮಲೈಗೆ ಹನ್ನೊಂದು ಜನ ಕಮಾಂಡೋಗಳು ಮತ್ತು ಒಬ್ಬರು ಗನ್ ಮೆನ್ ಇರಲಿದ್ದಾರೆ. ಜೊತೆಗೆ ಅವರ ನಿವಾಸಕ್ಕೆ ಒಬ್ಬರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಬೆದರಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ನೀಡಿದ್ದಾಗಿ ಅಣ್ಣಾಮಲೈ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಹತ್ತು ವರ್ಷಗಳ ಕಾಲ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ದಕ್ಷ ಅಧಿಕಾರಿಯೆಂದು ಹೆಸರು ಮಾಡಿದ್ದವರುಯ ಈಗ ಅವರು ರಾಜಕೀಯಕ್ಕೆ ಸೇರುತ್ತಿದ್ದಂತೆ ಬೆದರಿಕೆ ಬಂದಿದ್ದು ಭದ್ರತೆಗೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
Vice-president of BJP’s Tamil Nadu unit K Annamalai has been given Y+ security cover following threat to his life from religious extremists and Maoists.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm