ಬ್ರೇಕಿಂಗ್ ನ್ಯೂಸ್
09-02-21 11:24 am Headline Karnataka News Network ದೇಶ - ವಿದೇಶ
ನವದೆಹಲಿ, ಫೆ.9 : ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ಹಿಂಸಾಚಾರ ಮತ್ತು ಕೆಂಪು ಕೋಟೆ ಮೇಲೆ ಧಾರ್ಮಿಕ ಧ್ವಜ ಹಾರಿಸಿದ ಸಂಬಂಧ ದೆಹಲಿಯ ವಿಶೇಷ ಪೊಲೀಸ್ ತಂಡ ನಟ, ಗಾಯಕ ದೀಪ್ ಸಿಧುನನ್ನು ಬಂಧಿಸಿದ್ದಾರೆ.
ಜನವರಿ 26 ರ ದೆಹಲಿಯಲ್ಲಿ ನಡೆದ ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ಕೆಂಪು ಕೋಟೆಯ ಮೇಲೆ ಖಾಸಗಿ ಧ್ವಜ ಹಾರಿಸಲು ಸಿಧು ಸಹಕರಿಸಿದ್ದನು. ಅಷ್ಟೇ ಅಲ್ಲದೇ ಅಲ್ಲಿಂದಲೇ ಫೇಸ್ಬುಕ್ ಲೈವ್ ಮಾಡಿದ್ದ. ಸಿಧುನಿಂದಲೇ ಪ್ರತಿಭಟನೆ ಹಾದಿ ತಪ್ಪಿತು ಎಂದು ರೈತ ಮುಖಂಡರು ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಧು ಬಂಧನವಾಗಿದೆ.

ಪ್ರಮುಖ ಆರೋಪಿಯಾಗಿರುವ ದೀಪ್ ಸಿಧು ತಲೆ ಮರೆಸಿಕೊಂಡಿದ್ದನು. ಈ ಹಿನ್ನೆಲೆ ಸಿಧು ಗಾಹೂ ಇತರೆ ಮೂವರು ಆರೋಪಿಗಳ ಕುರಿತಾಗಿ ಮಾಹಿತಿ ನೀಡಿದರೆ 1 ಲಕ್ಷ ರೂಪಾಯಿ ನೀಡುವುದಾಗಿ ಪೊಲೀಸರು ಬಹುಮಾನ ಪ್ರಕಟಿಸಿದ್ದರು. ಸಿಧುನ ಹುಡುಕಾಟದಲ್ಲಿರುವ ಪೊಲೀಸರಿಗೆ ಸಿಧು ತನ್ನ ಗೆಳತಿಯ ಫೋನ್ ಬಳಕೆ ಮಾಡುತ್ತಿದ್ದಾನೆ ಎಂದು ಸುಳಿವು ಸಿಕ್ಕಿದೆ. ಈ ಕುರಿತಾಗಿ ಮಾಹಿತಿ ಪಡೆದ ಪೊಲೀಸ್ ತಂಡ ಸಿಧು ಇದ್ದ ಸ್ಥಳವನ್ನು ಪತ್ತೆ ಮಾಡಿ ಅರೆಸ್ಟ್ ಮಾಡಿದ್ದಾರೆ.

ನನ್ನನ್ನು ದೇಶದ್ರೋಹಿ ಎಂದು ಕರೆದಿದ್ದಾರೆ. ರೈತ ಪ್ರತಿಭಟನೆಗೆ ನನ್ನನ್ನೇ ಸಮರ್ಪಿಸಿಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದೇನು. ಆದರೆ ಗಣರಾಜ್ಯೋತ್ಸವದ ಗಲಭೆ ನಂತರ ರೈತ ಸಂಘಟನೆಗಳು, ರೈತ ಮುಖಂಡರು ನನ್ನನ್ನು ಕಡೆಗಳಿಸುತ್ತಿದ್ದಾರೆ. ನಾನು ಪಂಜಾಬ್ ಜನರಿಗಾಗಿ ಧ್ವನಿ ಎತ್ತಿದೆ. ಕೆಂಪು ಕೋಟೆಯಲ್ಲಿ ಹಲವು ಗಾಯಕರು, ನಾಯಕರು ಸೇರಿದಂತೆ 5 ಲಕ್ಷಕ್ಕೂ ಹೆಚ್ಚು ಜನರು ಇದ್ದರು. ಆದರೆ ನನ್ನನ್ನು ಮಾತ್ರ ಆರೋಪಿ ಸ್ಥಾನದಲ್ಲಿ ನೋಡುತ್ತಿದ್ದಾರೆ. ನಾನೀಗ ಬಿಹಾರದ ಕಾರ್ಮಿಕರೊಂದಿಗೆ ಇದ್ದೇನೆ ಎಂದು ಫೇಸ್ಬುಕ್ ವೀಡಿಯೋದಲ್ಲಿ ಕಣ್ಣೀರು ಹಾಕಿದ್ದ.
Delhi: Actor-activist Deep Sidhu, accused in the violence at the Red Fort complex in Delhi on Republic Day during a farmers' tractor rally has been arrested, the police said today.
07-01-26 10:33 pm
Bangalore Correspondent
ಇನ್ನೆಷ್ಟು ದಿನ ರಾಜಕೀಯದಲ್ಲಿ ಇರುತ್ತೇನೋ ಗೊತ್ತಿಲ್ಲ...
07-01-26 08:00 pm
ಬಂಧನ ವೇಳೆ ಪೊಲೀಸರ ಎಳೆದಾಟ, ಹರಿದ ಮಹಿಳೆಯ ಬಟ್ಟೆ ;...
07-01-26 03:07 pm
ಮತಪಟ್ಟಿ ಪರಿಷ್ಕರಣೆ ; ಉತ್ತರ ಪ್ರದೇಶದಲ್ಲಿ 2.89 ಕೋ...
07-01-26 12:12 pm
ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ...
06-01-26 08:23 pm
07-01-26 09:37 pm
HK News Desk
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
ತಮಿಳುನಾಡಿನ ದೀಪೋತ್ಸವಕ್ಕೆ ಹೈಕೋರ್ಟ್ ಅನುಮತಿ ; ಅವಕ...
07-01-26 01:53 pm
ಬಾಂಗ್ಲಾದಲ್ಲಿ ಒಂದೇ ದಿನ ಮತ್ತಿಬ್ಬರು ಹಿಂದುಗಳ ಹತ್ಯ...
06-01-26 12:40 pm
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
07-01-26 11:06 pm
Mangalore Correspondent
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
ಬೋಟನ್ನು ಎಳೆದು ಕಟ್ಟುತ್ತಿದ್ದಾಗ ನದಿಗೆ ಬಿದ್ದು ಮೀನ...
07-01-26 12:10 pm
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm