ಬ್ರೇಕಿಂಗ್ ನ್ಯೂಸ್
09-02-21 11:24 am Headline Karnataka News Network ದೇಶ - ವಿದೇಶ
ನವದೆಹಲಿ, ಫೆ.9 : ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ಹಿಂಸಾಚಾರ ಮತ್ತು ಕೆಂಪು ಕೋಟೆ ಮೇಲೆ ಧಾರ್ಮಿಕ ಧ್ವಜ ಹಾರಿಸಿದ ಸಂಬಂಧ ದೆಹಲಿಯ ವಿಶೇಷ ಪೊಲೀಸ್ ತಂಡ ನಟ, ಗಾಯಕ ದೀಪ್ ಸಿಧುನನ್ನು ಬಂಧಿಸಿದ್ದಾರೆ.
ಜನವರಿ 26 ರ ದೆಹಲಿಯಲ್ಲಿ ನಡೆದ ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ಕೆಂಪು ಕೋಟೆಯ ಮೇಲೆ ಖಾಸಗಿ ಧ್ವಜ ಹಾರಿಸಲು ಸಿಧು ಸಹಕರಿಸಿದ್ದನು. ಅಷ್ಟೇ ಅಲ್ಲದೇ ಅಲ್ಲಿಂದಲೇ ಫೇಸ್ಬುಕ್ ಲೈವ್ ಮಾಡಿದ್ದ. ಸಿಧುನಿಂದಲೇ ಪ್ರತಿಭಟನೆ ಹಾದಿ ತಪ್ಪಿತು ಎಂದು ರೈತ ಮುಖಂಡರು ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಧು ಬಂಧನವಾಗಿದೆ.

ಪ್ರಮುಖ ಆರೋಪಿಯಾಗಿರುವ ದೀಪ್ ಸಿಧು ತಲೆ ಮರೆಸಿಕೊಂಡಿದ್ದನು. ಈ ಹಿನ್ನೆಲೆ ಸಿಧು ಗಾಹೂ ಇತರೆ ಮೂವರು ಆರೋಪಿಗಳ ಕುರಿತಾಗಿ ಮಾಹಿತಿ ನೀಡಿದರೆ 1 ಲಕ್ಷ ರೂಪಾಯಿ ನೀಡುವುದಾಗಿ ಪೊಲೀಸರು ಬಹುಮಾನ ಪ್ರಕಟಿಸಿದ್ದರು. ಸಿಧುನ ಹುಡುಕಾಟದಲ್ಲಿರುವ ಪೊಲೀಸರಿಗೆ ಸಿಧು ತನ್ನ ಗೆಳತಿಯ ಫೋನ್ ಬಳಕೆ ಮಾಡುತ್ತಿದ್ದಾನೆ ಎಂದು ಸುಳಿವು ಸಿಕ್ಕಿದೆ. ಈ ಕುರಿತಾಗಿ ಮಾಹಿತಿ ಪಡೆದ ಪೊಲೀಸ್ ತಂಡ ಸಿಧು ಇದ್ದ ಸ್ಥಳವನ್ನು ಪತ್ತೆ ಮಾಡಿ ಅರೆಸ್ಟ್ ಮಾಡಿದ್ದಾರೆ.

ನನ್ನನ್ನು ದೇಶದ್ರೋಹಿ ಎಂದು ಕರೆದಿದ್ದಾರೆ. ರೈತ ಪ್ರತಿಭಟನೆಗೆ ನನ್ನನ್ನೇ ಸಮರ್ಪಿಸಿಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದೇನು. ಆದರೆ ಗಣರಾಜ್ಯೋತ್ಸವದ ಗಲಭೆ ನಂತರ ರೈತ ಸಂಘಟನೆಗಳು, ರೈತ ಮುಖಂಡರು ನನ್ನನ್ನು ಕಡೆಗಳಿಸುತ್ತಿದ್ದಾರೆ. ನಾನು ಪಂಜಾಬ್ ಜನರಿಗಾಗಿ ಧ್ವನಿ ಎತ್ತಿದೆ. ಕೆಂಪು ಕೋಟೆಯಲ್ಲಿ ಹಲವು ಗಾಯಕರು, ನಾಯಕರು ಸೇರಿದಂತೆ 5 ಲಕ್ಷಕ್ಕೂ ಹೆಚ್ಚು ಜನರು ಇದ್ದರು. ಆದರೆ ನನ್ನನ್ನು ಮಾತ್ರ ಆರೋಪಿ ಸ್ಥಾನದಲ್ಲಿ ನೋಡುತ್ತಿದ್ದಾರೆ. ನಾನೀಗ ಬಿಹಾರದ ಕಾರ್ಮಿಕರೊಂದಿಗೆ ಇದ್ದೇನೆ ಎಂದು ಫೇಸ್ಬುಕ್ ವೀಡಿಯೋದಲ್ಲಿ ಕಣ್ಣೀರು ಹಾಕಿದ್ದ.
Delhi: Actor-activist Deep Sidhu, accused in the violence at the Red Fort complex in Delhi on Republic Day during a farmers' tractor rally has been arrested, the police said today.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 11:41 am
Udupi Correspondent
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm