ಬ್ರೇಕಿಂಗ್ ನ್ಯೂಸ್
09-02-21 11:24 am Headline Karnataka News Network ದೇಶ - ವಿದೇಶ
ನವದೆಹಲಿ, ಫೆ.9 : ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ಹಿಂಸಾಚಾರ ಮತ್ತು ಕೆಂಪು ಕೋಟೆ ಮೇಲೆ ಧಾರ್ಮಿಕ ಧ್ವಜ ಹಾರಿಸಿದ ಸಂಬಂಧ ದೆಹಲಿಯ ವಿಶೇಷ ಪೊಲೀಸ್ ತಂಡ ನಟ, ಗಾಯಕ ದೀಪ್ ಸಿಧುನನ್ನು ಬಂಧಿಸಿದ್ದಾರೆ.
ಜನವರಿ 26 ರ ದೆಹಲಿಯಲ್ಲಿ ನಡೆದ ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ಕೆಂಪು ಕೋಟೆಯ ಮೇಲೆ ಖಾಸಗಿ ಧ್ವಜ ಹಾರಿಸಲು ಸಿಧು ಸಹಕರಿಸಿದ್ದನು. ಅಷ್ಟೇ ಅಲ್ಲದೇ ಅಲ್ಲಿಂದಲೇ ಫೇಸ್ಬುಕ್ ಲೈವ್ ಮಾಡಿದ್ದ. ಸಿಧುನಿಂದಲೇ ಪ್ರತಿಭಟನೆ ಹಾದಿ ತಪ್ಪಿತು ಎಂದು ರೈತ ಮುಖಂಡರು ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಧು ಬಂಧನವಾಗಿದೆ.

ಪ್ರಮುಖ ಆರೋಪಿಯಾಗಿರುವ ದೀಪ್ ಸಿಧು ತಲೆ ಮರೆಸಿಕೊಂಡಿದ್ದನು. ಈ ಹಿನ್ನೆಲೆ ಸಿಧು ಗಾಹೂ ಇತರೆ ಮೂವರು ಆರೋಪಿಗಳ ಕುರಿತಾಗಿ ಮಾಹಿತಿ ನೀಡಿದರೆ 1 ಲಕ್ಷ ರೂಪಾಯಿ ನೀಡುವುದಾಗಿ ಪೊಲೀಸರು ಬಹುಮಾನ ಪ್ರಕಟಿಸಿದ್ದರು. ಸಿಧುನ ಹುಡುಕಾಟದಲ್ಲಿರುವ ಪೊಲೀಸರಿಗೆ ಸಿಧು ತನ್ನ ಗೆಳತಿಯ ಫೋನ್ ಬಳಕೆ ಮಾಡುತ್ತಿದ್ದಾನೆ ಎಂದು ಸುಳಿವು ಸಿಕ್ಕಿದೆ. ಈ ಕುರಿತಾಗಿ ಮಾಹಿತಿ ಪಡೆದ ಪೊಲೀಸ್ ತಂಡ ಸಿಧು ಇದ್ದ ಸ್ಥಳವನ್ನು ಪತ್ತೆ ಮಾಡಿ ಅರೆಸ್ಟ್ ಮಾಡಿದ್ದಾರೆ.

ನನ್ನನ್ನು ದೇಶದ್ರೋಹಿ ಎಂದು ಕರೆದಿದ್ದಾರೆ. ರೈತ ಪ್ರತಿಭಟನೆಗೆ ನನ್ನನ್ನೇ ಸಮರ್ಪಿಸಿಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದೇನು. ಆದರೆ ಗಣರಾಜ್ಯೋತ್ಸವದ ಗಲಭೆ ನಂತರ ರೈತ ಸಂಘಟನೆಗಳು, ರೈತ ಮುಖಂಡರು ನನ್ನನ್ನು ಕಡೆಗಳಿಸುತ್ತಿದ್ದಾರೆ. ನಾನು ಪಂಜಾಬ್ ಜನರಿಗಾಗಿ ಧ್ವನಿ ಎತ್ತಿದೆ. ಕೆಂಪು ಕೋಟೆಯಲ್ಲಿ ಹಲವು ಗಾಯಕರು, ನಾಯಕರು ಸೇರಿದಂತೆ 5 ಲಕ್ಷಕ್ಕೂ ಹೆಚ್ಚು ಜನರು ಇದ್ದರು. ಆದರೆ ನನ್ನನ್ನು ಮಾತ್ರ ಆರೋಪಿ ಸ್ಥಾನದಲ್ಲಿ ನೋಡುತ್ತಿದ್ದಾರೆ. ನಾನೀಗ ಬಿಹಾರದ ಕಾರ್ಮಿಕರೊಂದಿಗೆ ಇದ್ದೇನೆ ಎಂದು ಫೇಸ್ಬುಕ್ ವೀಡಿಯೋದಲ್ಲಿ ಕಣ್ಣೀರು ಹಾಕಿದ್ದ.
Delhi: Actor-activist Deep Sidhu, accused in the violence at the Red Fort complex in Delhi on Republic Day during a farmers' tractor rally has been arrested, the police said today.
03-12-25 03:01 pm
HK News Desk
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
ಸಿಎಂ, ಡಿಸಿಎಂ ಭೇಟಿಯಾಗಿ ಹೊಟ್ಟೆ ತುಂಬ ಉಪಹಾರ ಸೇವನೆ...
01-12-25 08:28 pm
03-12-25 07:19 pm
HK News Desk
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
ಅಫ್ಘಾನಿಸ್ತಾನದಲ್ಲಿ ಒಂದೇ ಕುಟುಂಬದ 13 ಜನರನ್ನು ಕೊಂ...
03-12-25 03:04 pm
ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳನ್ನು ಬಿಟ್...
02-12-25 11:19 pm
03-12-25 10:35 pm
Mangalore Correspondent
Mangalore, CM Siddaramaiah, High Court: ಮಂಗಳೂ...
03-12-25 07:23 pm
CM Siddaramaiah, Mangalore, Narayan Guru: ದೇವ...
03-12-25 04:52 pm
K. C. Venugopal, Mangalore, Dk Shivakumar: ಮಂ...
03-12-25 11:54 am
Bjp, Arun Puthila, Puttur, Mangalore: ಬಿಜೆಪಿ...
01-12-25 09:25 pm
03-12-25 01:41 pm
Bangalore Correspondent
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm
ಇನ್ನೋವಾ ಕಾರಿನಲ್ಲಿ ನಾಲ್ಕು ಕರುಗಳನ್ನು ಸಾಗಿಸುತ್ತಿ...
02-12-25 06:37 pm
ರೈಲಿನಲ್ಲಿ ಬಂದು ನಿಲ್ಲಿಸಿದ್ದ ಸ್ಕೂಟರ್ ಕಳವುಗೈದು ಪ...
02-12-25 02:26 pm
Udupi Rape, Crime, Hindu Jagaran Vedike: ಮದುವ...
01-12-25 04:50 pm