ಬ್ರೇಕಿಂಗ್ ನ್ಯೂಸ್
10-02-21 03:44 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.10: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ಸಿದ್ಧತೆ ನಡೆಸಿದ್ದು ಫೆ.15ರ ವೇಳೆಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳದಲ್ಲಿ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದ್ದು, ಕೇರಳ, ತಮಿಳುನಾಡು, ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಅಸ್ಸಾಂ ರಾಜ್ಯದಲ್ಲಿ ಎರಡು ಅಥವಾ ಮೂರು ಹಂತದಲ್ಲಿ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದೆ.

ಈಗಾಗ್ಲೇ ಅಸ್ಸಾಂ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿ ಚುನಾವಣೆಗೆ ನಡೆಸಲಾಗಿರುವ ಸಿದ್ಧತೆಗಳನ್ನು ಪರಿಶೀಲಿಸಿರುವ ಆಯೋಗದ ಉನ್ನತ ಮಟ್ಟದ ಅಧಿಕಾರಿಗಳು ಬುಧವಾರದಿಂದ ಕೇರಳ, ತಮಿಳುನಾಡು ಮತ್ತು ಪುದುಚೇರಿಗೆ ಭೇಟಿ ನೀಡಲಿದ್ದಾರೆ. ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭೆಯ ಅವಧಿ ಮೇ ಮತ್ತು ಜೂನ್ ತಿಂಗಳಿಗೆ ಅಂತ್ಯವಾಗಲಿದ್ದು, ಈ ರಾಜ್ಯಗಳ ಚುನಾವಣೆ ಎಪ್ರಿಲ್ ತಿಂಗಳಲ್ಲಿ ನಡೆಯಲಿದೆ.

ಫೆ.10 ಮತ್ತು 11ರಂದು ಮುಖ್ಯ ಚುನಾವಣಾಧಿಕಾರಿ ಸುನೀಲ್ ಅರೋರಾ ಮತ್ತವರ ತಂಡ ತಮಿಳುನಾಡಿನಲ್ಲಿ ಇರಲಿದ್ದು, ಅಲ್ಲಿ ಚುನಾವಣೆಗೆ ಆಗಿರುವ ಸಿದ್ಧತೆಗಳನ್ನು ಪರಿಶೀಲಿಸಲಿದ್ದಾರೆ. 12ರಂದು ಪುದುಚೇರಿ, 13 ಮತ್ತು 14ರಂದು ಕೇರಳಕ್ಕೆ ಭೇಟಿ ನೀಡಲಿರುವ ಆಯೋಗ, ರಾಜ್ಯ ಮಟ್ಟದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಮತ್ತು ರಾಜಕೀಯ ಪಕ್ಷಗಳ ಪದಾಧಿಕಾರಿಗಳಿಂದ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಸಾಮಾನ್ಯವಾಗಿ ಚುನಾವಣೆ ನಡೆಯುವ ರಾಜ್ಯಗಳಿಗೆ ಆಯೋಗದ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿ ವರದಿ ರೆಡಿ ಮಾಡುತ್ತಾರೆ.
The dates for the West Bengal assembly elections are yet to be announced, however, if reports are to be believed the Election Commission is planning to hold polling in the state in six to seven phases.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm