ಬ್ರೇಕಿಂಗ್ ನ್ಯೂಸ್
10-02-21 04:01 pm Headline Karnataka News Network ದೇಶ - ವಿದೇಶ
ಬೆಂಗಳೂರು, ಫೆ.10 : ರಾಷ್ಟ್ರೀಯ ಸ್ವಯಂಸೇವಕ ಸಂಘದ ಪರಿವಾರ ಸಂಘಟನೆ ಆಗಿರುವ ಮುಸ್ಲಿಂ ರಾಷ್ಟ್ರೀಯ ಮಂಚ್ ಇದರ ತಮಿಳುನಾಡು ರಾಜ್ಯಾಧ್ಯಕ್ಷೆ ಫಾತಿಮಾ ಆಲಿ ಅಯೋಧ್ಯೆಯ ಶ್ರೀರಾಮ ಮಂದಿರ ನಿಧಿ ಸಂಗ್ರಹ ಅಭಿಯಾನಕ್ಕೆ ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮ ಮಂದಿರಕ್ಕೆ ಹಿಂದೂಗಳು ಮಾತ್ರವಲ್ಲದೇ ಮುಸ್ಲಿಮ್, ಕ್ರೈಸ್ತರು ಸೇರಿದಂತೆ ಇತರ ಧರ್ಮದ ಮುಖಂಡರು ಕೂಡ ದೇಣಿಗೆ ನೀಡುತ್ತಿದ್ದಾರೆ.
ಈ ಹಿಂದೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗ್ರಾಪಂ ಮಾಜಿ ಸದಸ್ಯ ಮುಸ್ತಫೀಜ್ ಉಲ್ಲಾ ಹಾಗೂ ಜಾಮೀಯಾ ಮಸೀದಿಯ ಕಮಿಟಿಯಿಂದ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದರು.
ರಾಮ ಮಂದಿರ ನಿರ್ಮಾಣಕ್ಕೆ ರಾಜ್ಯದ ಕ್ರೈಸ್ತ ಸಮುದಾಯದ ಉದ್ಯಮಿಗಳು, ಶಿಕ್ಷಣ ತಜ್ಞರು ಕೈಜೋಡಿಸಿದ್ದು, ಒಂದು ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆ ನೀಡಿದ್ದಾರೆ.
ಫೆ.7 ರಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಆಯೋಜಿಸಿದ್ದ ಸಭೆಯಲ್ಲಿ ಕ್ರೈಸ್ತ ಸಮುದಾಯದ ಉದ್ಯಮಿಗಳು, ಶಿಕ್ಷಣ ತಜ್ಞರು, ಅನಿವಾಸಿ ಭಾರತೀಯರು, ಸಿಇಒಗಳು, ಮಾರ್ಕೆಟಿಂಗ್ ತಜ್ಞರು, ಸಮಾಜ ಸೇವಕರು, ಸಮುದಾಯದ ಮುಖಂಡರು ಭಾಗಿಯಾಗಿದ್ದರಲ್ಲದೆ ಮಂದಿರ ನಿರ್ಮಾಣಕ್ಕೆ ತಮ್ಮ ಕೈಲಾದ ಅಳಿಲು ಸೇವೆ ಮಾಡುವುದಾಗಿ ಭರವಸೆ ನೀಡಿದ್ದರು.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm