ಬ್ರೇಕಿಂಗ್ ನ್ಯೂಸ್
10-02-21 04:01 pm Headline Karnataka News Network ದೇಶ - ವಿದೇಶ
ಬೆಂಗಳೂರು, ಫೆ.10 : ರಾಷ್ಟ್ರೀಯ ಸ್ವಯಂಸೇವಕ ಸಂಘದ ಪರಿವಾರ ಸಂಘಟನೆ ಆಗಿರುವ ಮುಸ್ಲಿಂ ರಾಷ್ಟ್ರೀಯ ಮಂಚ್ ಇದರ ತಮಿಳುನಾಡು ರಾಜ್ಯಾಧ್ಯಕ್ಷೆ ಫಾತಿಮಾ ಆಲಿ ಅಯೋಧ್ಯೆಯ ಶ್ರೀರಾಮ ಮಂದಿರ ನಿಧಿ ಸಂಗ್ರಹ ಅಭಿಯಾನಕ್ಕೆ ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮ ಮಂದಿರಕ್ಕೆ ಹಿಂದೂಗಳು ಮಾತ್ರವಲ್ಲದೇ ಮುಸ್ಲಿಮ್, ಕ್ರೈಸ್ತರು ಸೇರಿದಂತೆ ಇತರ ಧರ್ಮದ ಮುಖಂಡರು ಕೂಡ ದೇಣಿಗೆ ನೀಡುತ್ತಿದ್ದಾರೆ.
ಈ ಹಿಂದೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗ್ರಾಪಂ ಮಾಜಿ ಸದಸ್ಯ ಮುಸ್ತಫೀಜ್ ಉಲ್ಲಾ ಹಾಗೂ ಜಾಮೀಯಾ ಮಸೀದಿಯ ಕಮಿಟಿಯಿಂದ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದರು.
ರಾಮ ಮಂದಿರ ನಿರ್ಮಾಣಕ್ಕೆ ರಾಜ್ಯದ ಕ್ರೈಸ್ತ ಸಮುದಾಯದ ಉದ್ಯಮಿಗಳು, ಶಿಕ್ಷಣ ತಜ್ಞರು ಕೈಜೋಡಿಸಿದ್ದು, ಒಂದು ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆ ನೀಡಿದ್ದಾರೆ.
ಫೆ.7 ರಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಆಯೋಜಿಸಿದ್ದ ಸಭೆಯಲ್ಲಿ ಕ್ರೈಸ್ತ ಸಮುದಾಯದ ಉದ್ಯಮಿಗಳು, ಶಿಕ್ಷಣ ತಜ್ಞರು, ಅನಿವಾಸಿ ಭಾರತೀಯರು, ಸಿಇಒಗಳು, ಮಾರ್ಕೆಟಿಂಗ್ ತಜ್ಞರು, ಸಮಾಜ ಸೇವಕರು, ಸಮುದಾಯದ ಮುಖಂಡರು ಭಾಗಿಯಾಗಿದ್ದರಲ್ಲದೆ ಮಂದಿರ ನಿರ್ಮಾಣಕ್ಕೆ ತಮ್ಮ ಕೈಲಾದ ಅಳಿಲು ಸೇವೆ ಮಾಡುವುದಾಗಿ ಭರವಸೆ ನೀಡಿದ್ದರು.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am