ಬ್ರೇಕಿಂಗ್ ನ್ಯೂಸ್
16-08-20 01:16 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 16: ಕಳೆದ 24 ಗಂಟೆಯಲ್ಲಿ 63,489 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ನಿನ್ನೆ ಒಂದೇ ದಿನ ಮಹಾಮಾರಿ 944 ಜನರನ್ನು ಬಲಿ ಪಡೆದುಕೊಂಡಿದೆ.
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 25,89,682ಕ್ಕೆ ಏರಿಕೆಯಾಗಿದ್ದು, 6,77,444 ಸಕ್ರಿಯ ಪ್ರಕರಣಗಳಿವೆ. 18,62,258 ಮಂದಿ ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರೆ, ಇದುವರೆಗೆ ಸಾವನ್ನಪ್ಪಿದವರ ಸಂಖ್ಯೆ 49,980ಕ್ಕೇರಿಕೆಗೊಂಡಿದೆ. ನಿನ್ನೆ 7,46,608 ಜನರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದಾರೆ.
ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗ್ತಿದ್ದು ಭಾನುವಾರ 12,020 ಪ್ರಕರಣಗಳು ಬೆಳಕಿಗೆ ಬಂದಿವೆ. ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 5,84,754ಕ್ಕೇರಿಕೆ ಆಗಿದೆ. ಇದುವರೆಗೂ 19,749 ಮಂದಿ ಸಾವನ್ನಪ್ಪಿದ್ದು, 1,56,719 ಸಕ್ರಿಯ ಪ್ರಕರಣಗಳಿವೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am