ಬ್ರೇಕಿಂಗ್ ನ್ಯೂಸ್
12-02-21 10:49 am Headline Karnataka News Network ದೇಶ - ವಿದೇಶ
ಮಂಜೇಶ್ವರ, ಫೆ.12 : ಫ್ಯಾಶನ್ ಗೋಲ್ಡ್ ಜ್ಯುವೆಲ್ಲರಿ ಠೇವಣಿ ವಂಚನೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಂಜೇಶ್ವರ ಶಾಸಕ ಎಂ.ಸಿ. ಕಮರುದ್ದೀನ್ 93 ದಿನಗಳ ಜೈಲು ವಾಸದ ಬಳಿಕ ಕಡೆಗೂ ಬಿಡುಗಡೆಯಾಗಿದ್ದಾರೆ.
ಪ್ರಕರಣ ಸಂಬಂಧ ಕಮರುದ್ದೀನ್ ವಿರುದ್ಧ 148 ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ 142 ಪ್ರಕರಣಗಳಲ್ಲಿ ಈಗಾಗಲೇ ಜಾಮೀನು ಮಂಜೂರು ಆಗಿತ್ತು. ಉಳಿದಂತೆ ಆರು ಪ್ರಕರಣಗಳಿಗೆ ಸಂಬಂಧಿಸಿ ಹೊಸದುರ್ಗ ನ್ಯಾಯಾಲಯ ಜಾಮೀನು ನೀಡಿರಲಿಲ್ಲ.
ಆದರೆ, ಬುಧವಾರ ಬಾಕಿ ಇದ್ದ ಆರು ಪ್ರಕರಣಗಳಲ್ಲಿಯೂ ಜಾಮೀನು ಮಂಜೂರು ಆಗಿರುವ ಹಿನ್ನೆಲೆಯಲ್ಲಿ ಕಣ್ಣೂರು ಸೆಂಟ್ರಲ್ ಜೈಲಿನಲ್ಲಿದ್ದ ಕಮರುದ್ದೀನ್ ಬಿಡುಗಡೆಗೊಂಡಿದ್ದಾರೆ.
ಮತ್ತೊಂದು ಐಎಂಎ ಜುವೆಲ್ಲರಿ ಮಾದರಿ ವಂಚನೆ ಬಯಲು ; ಮಂಜೇಶ್ವರ ಶಾಸಕ ಕಮರುದ್ದೀನ್ ಭಾರೀ ಗೋಲ್ಮಾಲ್ !!
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm