ಬ್ರೇಕಿಂಗ್ ನ್ಯೂಸ್
12-02-21 10:49 am Headline Karnataka News Network ದೇಶ - ವಿದೇಶ
ಮಂಜೇಶ್ವರ, ಫೆ.12 : ಫ್ಯಾಶನ್ ಗೋಲ್ಡ್ ಜ್ಯುವೆಲ್ಲರಿ ಠೇವಣಿ ವಂಚನೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಂಜೇಶ್ವರ ಶಾಸಕ ಎಂ.ಸಿ. ಕಮರುದ್ದೀನ್ 93 ದಿನಗಳ ಜೈಲು ವಾಸದ ಬಳಿಕ ಕಡೆಗೂ ಬಿಡುಗಡೆಯಾಗಿದ್ದಾರೆ.
ಪ್ರಕರಣ ಸಂಬಂಧ ಕಮರುದ್ದೀನ್ ವಿರುದ್ಧ 148 ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ 142 ಪ್ರಕರಣಗಳಲ್ಲಿ ಈಗಾಗಲೇ ಜಾಮೀನು ಮಂಜೂರು ಆಗಿತ್ತು. ಉಳಿದಂತೆ ಆರು ಪ್ರಕರಣಗಳಿಗೆ ಸಂಬಂಧಿಸಿ ಹೊಸದುರ್ಗ ನ್ಯಾಯಾಲಯ ಜಾಮೀನು ನೀಡಿರಲಿಲ್ಲ.
ಆದರೆ, ಬುಧವಾರ ಬಾಕಿ ಇದ್ದ ಆರು ಪ್ರಕರಣಗಳಲ್ಲಿಯೂ ಜಾಮೀನು ಮಂಜೂರು ಆಗಿರುವ ಹಿನ್ನೆಲೆಯಲ್ಲಿ ಕಣ್ಣೂರು ಸೆಂಟ್ರಲ್ ಜೈಲಿನಲ್ಲಿದ್ದ ಕಮರುದ್ದೀನ್ ಬಿಡುಗಡೆಗೊಂಡಿದ್ದಾರೆ.
ಮತ್ತೊಂದು ಐಎಂಎ ಜುವೆಲ್ಲರಿ ಮಾದರಿ ವಂಚನೆ ಬಯಲು ; ಮಂಜೇಶ್ವರ ಶಾಸಕ ಕಮರುದ್ದೀನ್ ಭಾರೀ ಗೋಲ್ಮಾಲ್ !!
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
06-04-26 02:34 pm
HK News Staffer
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm