ಬ್ರೇಕಿಂಗ್ ನ್ಯೂಸ್
12-02-21 10:49 am Headline Karnataka News Network ದೇಶ - ವಿದೇಶ
ಮಂಜೇಶ್ವರ, ಫೆ.12 : ಫ್ಯಾಶನ್ ಗೋಲ್ಡ್ ಜ್ಯುವೆಲ್ಲರಿ ಠೇವಣಿ ವಂಚನೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಂಜೇಶ್ವರ ಶಾಸಕ ಎಂ.ಸಿ. ಕಮರುದ್ದೀನ್ 93 ದಿನಗಳ ಜೈಲು ವಾಸದ ಬಳಿಕ ಕಡೆಗೂ ಬಿಡುಗಡೆಯಾಗಿದ್ದಾರೆ.
ಪ್ರಕರಣ ಸಂಬಂಧ ಕಮರುದ್ದೀನ್ ವಿರುದ್ಧ 148 ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ 142 ಪ್ರಕರಣಗಳಲ್ಲಿ ಈಗಾಗಲೇ ಜಾಮೀನು ಮಂಜೂರು ಆಗಿತ್ತು. ಉಳಿದಂತೆ ಆರು ಪ್ರಕರಣಗಳಿಗೆ ಸಂಬಂಧಿಸಿ ಹೊಸದುರ್ಗ ನ್ಯಾಯಾಲಯ ಜಾಮೀನು ನೀಡಿರಲಿಲ್ಲ.
ಆದರೆ, ಬುಧವಾರ ಬಾಕಿ ಇದ್ದ ಆರು ಪ್ರಕರಣಗಳಲ್ಲಿಯೂ ಜಾಮೀನು ಮಂಜೂರು ಆಗಿರುವ ಹಿನ್ನೆಲೆಯಲ್ಲಿ ಕಣ್ಣೂರು ಸೆಂಟ್ರಲ್ ಜೈಲಿನಲ್ಲಿದ್ದ ಕಮರುದ್ದೀನ್ ಬಿಡುಗಡೆಗೊಂಡಿದ್ದಾರೆ.
ಮತ್ತೊಂದು ಐಎಂಎ ಜುವೆಲ್ಲರಿ ಮಾದರಿ ವಂಚನೆ ಬಯಲು ; ಮಂಜೇಶ್ವರ ಶಾಸಕ ಕಮರುದ್ದೀನ್ ಭಾರೀ ಗೋಲ್ಮಾಲ್ !!
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am