ಬ್ರೇಕಿಂಗ್ ನ್ಯೂಸ್
12-02-21 01:09 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.12: ಕ್ರಿಸ್ತಿಯನ್ ಅಥವಾ ಮುಸ್ಲಿಂ ಆಗಿ ಮತಾಂತರಗೊಂಡಿರುವ ದಲಿತರಿಗೆ ಮೀಸಲಾತಿ ಸೌಲಭ್ಯ ಇರುವುದಿಲ್ಲ. ಅಂಥವರು ಮೀಸಲಾತಿ ಕೋಟಾದಲ್ಲಿ ಚುನಾವಣೆಗೆ ಸ್ಪರ್ಧಿಸುವುದಕ್ಕೂ ಸಾಧ್ಯವಿಲ್ಲ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಸದಸ್ಯ ಜಿ.ವಿ.ಎಲ್.ನರಸಿಂಹ ರಾವ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಂವಿಧಾನದ ಮೀಸಲಾತಿ ಕೋಟಾ ಮತಾಂತರಗೊಂಡವರಿಗೆ ದಕ್ಕುವುದಿಲ್ಲ. ಹಾಗಿದ್ದರೂ, ಹಿಂದು, ಜೈನ್, ಬೌದ್ಧ ಧರ್ಮ ಅನುಸರಿಸುತ್ತಿದ್ದು ದಲಿತ ಕೋಟಾದಲ್ಲಿದ್ದರೆ ಅವರಿಗೆ ಮೀಸಲಾತಿ ಸೌಲಭ್ಯಗಳು ಇರುತ್ತವೆ. ಜೊತೆಗೆ ಎಸ್ಸಿ ಮೀಸಲು ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುವ ಅವಕಾಶವೂ ಇರುತ್ತದೆ ಎಂದು ಹೇಳಿದರು.
ಸಂವಿಧಾನದಲ್ಲಿ ಪರಿಶಿಷ್ಟ ಜಾತಿ ಮೀಸಲು ವಿಭಾಗದ ಬಗ್ಗೆ ಸ್ಪಷ್ಟ ಉಲ್ಲೇಖ ಇದೆ. ಯಾವುದೇ ವ್ಯಕ್ತಿ ಹಿಂದು, ಜೈನ್, ಬೌದ್ಧ ಧರ್ಮ ಹೊರತುಪಡಿಸಿ ಇತರೇ ಧರ್ಮಗಳಿಗೆ ಮತಾಂತರಗೊಂಡರೆ ಆತನಿಗೆ ಮೀಸಲು ಸೌಲಭ್ಯ ನೀಡಲಾಗದು ಎಂದಿರುವುದಾಗಿ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಸಚಿವರ ಈ ಉತ್ತರದಿಂದಾಗಿ ಕ್ರಿಸ್ತಿಯನ್ ಮತ್ತು ಮುಸ್ಲಿಂ ಆಗಿ ಮತಾಂತರಗೊಂಡ ದಲಿತರಿಗೆ ಎಸ್ಸಿ ಮೀಸಲಾತಿಯ ಸೌಲಭ್ಯ ಇರುವುದಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದಂತಾಗಿದೆ. ]
Dalit converts to Islam or Christianity will not be eligible for contesting parliamentary or assembly elections from constituencies reserved for Scheduled Castes (SC), and cannot claim other reservation benefits, law minister Ravi Shankar Prasad said in response to a question in Rajya Sabha on Thursday.
05-03-26 09:40 pm
HK News Staffer
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm