ಬ್ರೇಕಿಂಗ್ ನ್ಯೂಸ್
12-02-21 01:09 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.12: ಕ್ರಿಸ್ತಿಯನ್ ಅಥವಾ ಮುಸ್ಲಿಂ ಆಗಿ ಮತಾಂತರಗೊಂಡಿರುವ ದಲಿತರಿಗೆ ಮೀಸಲಾತಿ ಸೌಲಭ್ಯ ಇರುವುದಿಲ್ಲ. ಅಂಥವರು ಮೀಸಲಾತಿ ಕೋಟಾದಲ್ಲಿ ಚುನಾವಣೆಗೆ ಸ್ಪರ್ಧಿಸುವುದಕ್ಕೂ ಸಾಧ್ಯವಿಲ್ಲ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಸದಸ್ಯ ಜಿ.ವಿ.ಎಲ್.ನರಸಿಂಹ ರಾವ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಂವಿಧಾನದ ಮೀಸಲಾತಿ ಕೋಟಾ ಮತಾಂತರಗೊಂಡವರಿಗೆ ದಕ್ಕುವುದಿಲ್ಲ. ಹಾಗಿದ್ದರೂ, ಹಿಂದು, ಜೈನ್, ಬೌದ್ಧ ಧರ್ಮ ಅನುಸರಿಸುತ್ತಿದ್ದು ದಲಿತ ಕೋಟಾದಲ್ಲಿದ್ದರೆ ಅವರಿಗೆ ಮೀಸಲಾತಿ ಸೌಲಭ್ಯಗಳು ಇರುತ್ತವೆ. ಜೊತೆಗೆ ಎಸ್ಸಿ ಮೀಸಲು ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುವ ಅವಕಾಶವೂ ಇರುತ್ತದೆ ಎಂದು ಹೇಳಿದರು.
ಸಂವಿಧಾನದಲ್ಲಿ ಪರಿಶಿಷ್ಟ ಜಾತಿ ಮೀಸಲು ವಿಭಾಗದ ಬಗ್ಗೆ ಸ್ಪಷ್ಟ ಉಲ್ಲೇಖ ಇದೆ. ಯಾವುದೇ ವ್ಯಕ್ತಿ ಹಿಂದು, ಜೈನ್, ಬೌದ್ಧ ಧರ್ಮ ಹೊರತುಪಡಿಸಿ ಇತರೇ ಧರ್ಮಗಳಿಗೆ ಮತಾಂತರಗೊಂಡರೆ ಆತನಿಗೆ ಮೀಸಲು ಸೌಲಭ್ಯ ನೀಡಲಾಗದು ಎಂದಿರುವುದಾಗಿ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಸಚಿವರ ಈ ಉತ್ತರದಿಂದಾಗಿ ಕ್ರಿಸ್ತಿಯನ್ ಮತ್ತು ಮುಸ್ಲಿಂ ಆಗಿ ಮತಾಂತರಗೊಂಡ ದಲಿತರಿಗೆ ಎಸ್ಸಿ ಮೀಸಲಾತಿಯ ಸೌಲಭ್ಯ ಇರುವುದಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದಂತಾಗಿದೆ. ]
Dalit converts to Islam or Christianity will not be eligible for contesting parliamentary or assembly elections from constituencies reserved for Scheduled Castes (SC), and cannot claim other reservation benefits, law minister Ravi Shankar Prasad said in response to a question in Rajya Sabha on Thursday.
26-12-25 01:35 pm
HK News Desk
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
26-12-25 03:04 pm
HK News Desk
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
ಜಗತ್ತಿನ ಅತಿ ದೊಡ್ಡ ಮುಸ್ಲಿಂ ದೇಶದಲ್ಲಿ 4500 ವರ್ಷ...
24-12-25 11:13 pm
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm