ಬ್ರೇಕಿಂಗ್ ನ್ಯೂಸ್
16-08-20 02:27 pm Headline Karnataka News Network ದೇಶ - ವಿದೇಶ
ಕಾಸರಗೋಡು, ಆಗಸ್ಟ್ 16: ಓಣಂ ಹಬ್ಬದ ಹಿನ್ನೆಲೆಯಲ್ಲಿ ಆಗಸ್ಟ್ 25ರಿಂದ ಸೆಪ್ಟೆಂಬರ್ 6ರ ತನಕ ಕರ್ನಾಟಕಕ್ಕೆ ಬಸ್ ಸಂಚಾರ ನಡೆಸುವುದಾಗಿ ಕೇರಳ ಸಾರಿಗೆ ಇಲಾಖೆ ಘೋಷಣೆ ಮಾಡಿದೆ. ಕೋವಿಡ್ ಲಾಕ್ ಡೌನ್ ಬಳಿಕ ಅಂತರರಾಜ್ಯ ಬಸ್ ಸಂಚಾರ ಸ್ಥಗಿತವಾಗಿದೆ.
ಕೇರಳದ ಸಾರಿಗೆ ಸಚಿವ ಎ. ಕೆ. ಸಸೀಂದ್ರನ್ ಈ ಕುರಿತು ಹೇಳಿಕೆ ನೀಡಿದ್ದಾರೆ. "ಈ ಬಸ್ಗಳಲ್ಲಿ ಸಂಚಾರ ನಡೆಸುವ ಜನರು ಕಡ್ಡಾಯವಾಗಿ ಕೇರಳ ರಾಜ್ಯದ ಜಾಗೃತ್ ವೆಬ್ಸೈಟ್ನಲ್ಲಿ ನೋಂದಣಿ ಮಾಡಿಸಿಕೊಂಡು ಪ್ರಯಾಣಿಕ ಪಾಸು ಪಡೆಯಬೇಕು" ಎಂದು ಸಚಿವರು ಹೇಳಿದ್ದಾರೆ. "ಆಗಸ್ಟ್ 15ರಿಂದಲೇ ಈ ಬಸ್ಗಳಿಗೆ ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭವಾಗಿದೆ. ಕೇರಳ ರಾಜ್ಯದ ಕೆಎಸ್ಆರ್ಟಿಸಿ ವೆಬ್ಸೈಟ್ಗೆ ಭೇಟಿ ನೀಡಿ ಟಿಕೆಟ್ ಬುಕ್ ಮಾಡಬಹುದಾಗಿದೆ. ಈ ವಿಶೇಷ ಸೇವೆಗೆ ಶೇ 10ರಷ್ಟು ಹೆಚ್ಚು ದರವಿದೆ" ಎಂದು ಸಚಿವರು ತಿಳಿಸಿದ್ದಾರೆ.
ತಮಿಳುನಾಡು ಮತ್ತು ಕರ್ನಾಟಕದಿಂದ ಬಸ್ ಸಂಚಾರ ನಡೆಸಲಾಗುತ್ತದೆ. ಕೋವಿಡ್ ಮಾರ್ಗಸೂಚಿ ಅನ್ವಯ ಬಸ್ಗಳು ಸಂಚಾರ ನಡೆಸಲಿವೆ. ಒಂದು ವೇಳೆ ಯಾರಾದರೂ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದರೆ ಟಿಕೆಟ್ ರದ್ದು ಮಾಡಲಾಗುತ್ತದೆ ಎಂದು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಒಂದು ವೇಳೆ ಬುಕ್ ಮಾಡಿರುವ ಬಸ್ಗಳ ಸಂಚಾರ ಯಾವುದಾದರೂ ಕಾರಣಕ್ಕೆ ರದ್ದಾದರೆ ಸಂಪೂರ್ಣ ಹಣವನ್ನು ವಾಪಸ್ ಮಾಡಲಾಗುತ್ತದೆ ಎಂದೂ ತಿಳಿಸಲಾಗಿದೆ. ಜೊತೆಗೆ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಆರೋಗ್ಯ ಸೇತು ಅಪ್ಲಿಕೇಶನ್ ಹೊಂದಿರಬೇಕಿದೆ.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm