ಬ್ರೇಕಿಂಗ್ ನ್ಯೂಸ್
16-08-20 02:27 pm Headline Karnataka News Network ದೇಶ - ವಿದೇಶ
ಕಾಸರಗೋಡು, ಆಗಸ್ಟ್ 16: ಓಣಂ ಹಬ್ಬದ ಹಿನ್ನೆಲೆಯಲ್ಲಿ ಆಗಸ್ಟ್ 25ರಿಂದ ಸೆಪ್ಟೆಂಬರ್ 6ರ ತನಕ ಕರ್ನಾಟಕಕ್ಕೆ ಬಸ್ ಸಂಚಾರ ನಡೆಸುವುದಾಗಿ ಕೇರಳ ಸಾರಿಗೆ ಇಲಾಖೆ ಘೋಷಣೆ ಮಾಡಿದೆ. ಕೋವಿಡ್ ಲಾಕ್ ಡೌನ್ ಬಳಿಕ ಅಂತರರಾಜ್ಯ ಬಸ್ ಸಂಚಾರ ಸ್ಥಗಿತವಾಗಿದೆ.
ಕೇರಳದ ಸಾರಿಗೆ ಸಚಿವ ಎ. ಕೆ. ಸಸೀಂದ್ರನ್ ಈ ಕುರಿತು ಹೇಳಿಕೆ ನೀಡಿದ್ದಾರೆ. "ಈ ಬಸ್ಗಳಲ್ಲಿ ಸಂಚಾರ ನಡೆಸುವ ಜನರು ಕಡ್ಡಾಯವಾಗಿ ಕೇರಳ ರಾಜ್ಯದ ಜಾಗೃತ್ ವೆಬ್ಸೈಟ್ನಲ್ಲಿ ನೋಂದಣಿ ಮಾಡಿಸಿಕೊಂಡು ಪ್ರಯಾಣಿಕ ಪಾಸು ಪಡೆಯಬೇಕು" ಎಂದು ಸಚಿವರು ಹೇಳಿದ್ದಾರೆ. "ಆಗಸ್ಟ್ 15ರಿಂದಲೇ ಈ ಬಸ್ಗಳಿಗೆ ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭವಾಗಿದೆ. ಕೇರಳ ರಾಜ್ಯದ ಕೆಎಸ್ಆರ್ಟಿಸಿ ವೆಬ್ಸೈಟ್ಗೆ ಭೇಟಿ ನೀಡಿ ಟಿಕೆಟ್ ಬುಕ್ ಮಾಡಬಹುದಾಗಿದೆ. ಈ ವಿಶೇಷ ಸೇವೆಗೆ ಶೇ 10ರಷ್ಟು ಹೆಚ್ಚು ದರವಿದೆ" ಎಂದು ಸಚಿವರು ತಿಳಿಸಿದ್ದಾರೆ.
ತಮಿಳುನಾಡು ಮತ್ತು ಕರ್ನಾಟಕದಿಂದ ಬಸ್ ಸಂಚಾರ ನಡೆಸಲಾಗುತ್ತದೆ. ಕೋವಿಡ್ ಮಾರ್ಗಸೂಚಿ ಅನ್ವಯ ಬಸ್ಗಳು ಸಂಚಾರ ನಡೆಸಲಿವೆ. ಒಂದು ವೇಳೆ ಯಾರಾದರೂ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದರೆ ಟಿಕೆಟ್ ರದ್ದು ಮಾಡಲಾಗುತ್ತದೆ ಎಂದು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಒಂದು ವೇಳೆ ಬುಕ್ ಮಾಡಿರುವ ಬಸ್ಗಳ ಸಂಚಾರ ಯಾವುದಾದರೂ ಕಾರಣಕ್ಕೆ ರದ್ದಾದರೆ ಸಂಪೂರ್ಣ ಹಣವನ್ನು ವಾಪಸ್ ಮಾಡಲಾಗುತ್ತದೆ ಎಂದೂ ತಿಳಿಸಲಾಗಿದೆ. ಜೊತೆಗೆ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಆರೋಗ್ಯ ಸೇತು ಅಪ್ಲಿಕೇಶನ್ ಹೊಂದಿರಬೇಕಿದೆ.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm