ಬ್ರೇಕಿಂಗ್ ನ್ಯೂಸ್
12-02-21 07:35 pm Headline Karnataka News Network ದೇಶ - ವಿದೇಶ
ಚೆನ್ನೈ, ಫೆಬ್ರವರಿ.12: ತಮಿಳುನಾಡು ವೆಂಬಕೊಟ್ಟಯ್ ನ ಕೊಟ್ಟೈಪಟ್ಟಿ ಸಮೀಪದ ಅಚಂಕುಲಂ ಗ್ರಾಮದ ಪಟಾಕಿ ತಯಾರಿಕೆ ಘಟಕದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಅಗ್ನಿ ಅವಘಡದಲ್ಲಿ 11 ಹೆಚ್ಚು ಮಂದಿ ಮೃತಪಟ್ಟಿದ್ದು, 22 ಕಾರ್ಮಿಕರು ಗಾಯಗೊಂಡಿದ್ದಾರೆ.
ಪಟಾಕಿ ತಯಾರಿಕೆ ಘಟಕ ದುರಂತದಲ್ಲಿ ಮೃತಪಟ್ಟ 11 ಕಾರ್ಮಿಕರ ಪೈಕಿ 9 ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನಿಬ್ಬರು ಕಾರ್ಮಿಕರು ಸತ್ತೂರ್ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಂಪೂರ್ಣವಾಗಿ ಸುಟ್ಟಿರುವ ಮೃತದೇಹಗಳ ಗುರುತು ಪತ್ತೆ ಮಾಡುವುದೇ ದೊಡ್ಡ ಸವಾಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
5 ಅಗ್ನಿಶಾಮಕ ದಳ ವಾಹನಗಳು ಪಟಾಕಿ ಕಾರ್ಖಾನೆ ಇರುವ ವಿರುಧುನಗರ್, ವೆಂಬಕೊಟ್ಟಯ್ ಮತ್ತು ಸತ್ತೂರ್ ಪ್ರದೇಶಗಳಿಗೆ ಧಾವಿಸಿದ್ದು, 30ಕ್ಕೂ ಹೆಚ್ಚು ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಪಟಾಕಿ ಕಾರ್ಖಾನೆಯಲ್ಲಿ 50 ಸಿಬ್ಬಂದಿ:
ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಪಟಾಕಿ ತಯಾರಿಕೆ ಘಟಕದಲ್ಲಿ 50ಕ್ಕೂ ಹೆಚ್ಚು ಸಿಬ್ಬಂದಿ ಕೆಲಸ ಮಾಡುತ್ತಿದ್ದರು ಎಂದು ಜಿಲ್ಲಾ ಅಗ್ನಿಶಾಮಕ ದಳ ಅಧಿಕಾರಿ ಗಣೇಶನ್ ಮಾಹಿತಿ ನೀಡಿದ್ದಾರೆ. ಜಿಲ್ಲಾಧಿಕಾರಿ ಕಣ್ಣನ್ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಅವಘಡಕ್ಕೆ ನಿರ್ದಿಷ್ಟ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
Eleven people died and 22 were seriously injured in an explosion at a firecracker unit in Achankulam village near Kottaipatti of Vembakottai on Friday afternoon.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am