ಬ್ರೇಕಿಂಗ್ ನ್ಯೂಸ್
14-02-21 12:10 pm Headline Karnataka News Network ದೇಶ - ವಿದೇಶ
ಕರ್ನೂಲ್, ಫೆ.14: ಇಲ್ಲಿನ ಕರ್ನೂರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಇಂದು ನಸುಕಿನಲ್ಲಿ ನಡೆದ ಭೀಕರ ಅಪಘಾತದಲ್ಲಿ 14 ಮಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಚಿತ್ತೂರು ಜಿಲ್ಲೆಯ ಮದನಪಲ್ಲೆ ಗ್ರಾಮದಿಂದ ರಾಜಸ್ಥಾನದ ಅಜ್ಮೀರ್ ಗೆ ಯಾತ್ರೆ ಹೊರಟಿದ್ದ ಕುಟುಂಬದ ಮಿನಿ ವ್ಯಾನ್ ಟ್ರಕ್ ಒಂದಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕರ್ನೂಲ್ ಜಿಲ್ಲೆಯ ವೇಲ್ದುರ್ತಿ ತಾಲೂಕು ವ್ಯಾಪ್ತಿಯ ಮಾದಾರಪುರಂ ಗ್ರಾಮದಲ್ಲಿ ನಸುಕಿನ 3.30ರ ಸುಮಾರಿಗೆ ಘಟನೆ ನಡೆದಿದೆ.
ಎಂಟು ಮಹಿಳೆಯರು, ಐದು ಪುರುಷರು ಮತ್ತು ಒಂದು ಮಗು ಮೃತರಲ್ಲಿ ಸೇರಿದ್ದು ಅಪಘಾತದ ತೀವ್ರತೆಗೆ ದೇಹಗಳು ಅಪ್ಪಚ್ಚಿಯಾಗಿದ್ದವು. ಒಂದಕ್ಕೊಂದು ಅಂಟಿಕೊಂಡಿದ್ದ ವಾಹನವನ್ನು ಜೆಸಿಬಿ ತಂದು ಹಗ್ಗ ಕಟ್ಟಿ ಎಳೆದು ಬಿಡಿಸಲಾಯ್ತು. ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪೊಲೀಸರ ಪ್ರಕಾರ, ಮಿನಿ ವ್ಯಾನ್ ಚಾಲಕ ಅತಿ ವೇಗದಿಂದ ಇದ್ದ ಅಥವಾ ವೇಗದಲ್ಲಿರುವಾಗಲೇ ವ್ಯಾನ್ ಟೈರ್ ಸಿಡಿದು ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ. ಅಪಘಾತದ ಕಾರಣ ಹೆದ್ದಾರಿಯಲ್ಲಿ ಪೂರ್ತಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಘಟನೆ ಬಗ್ಗೆ ಸಿಎಂ ಜಗನ್ಮೋಹನ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು ಗಾಯಾಳುಗಳಿಗೆ ಉನ್ನತ ಮಟ್ಟದ ಚಿಕಿತ್ಸೆ ನೀಡುವಂತೆ ಕರ್ನೂಲ್ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ. ಕರ್ನೂಲ್ ಜಿಲ್ಲಾಧಿಕಾರಿ ಪ್ರಕಾರ, ಚಿತ್ತೂರು ಜಿಲ್ಲೆಯಿಂದ ಹೊರಟಿದ್ದ ಮಿನಿ ವ್ಯಾನ್ ನಲ್ಲಿ 18 ಮಂದಿ ಇದ್ದರು. 14 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Visuals: 14 killed, 4 injured in truck-mini van collision near Madapuram in Veldurthi Mandal of #Kurnool district. pic.twitter.com/WRrWhEwMMh
— TOI Vijaywada (@TOIVijaywada) February 14, 2021
29-04-24 09:08 pm
HK News Desk
Five students drowned, Mekedatu: ಮೇಕೆದಾಟು ; ಬ...
29-04-24 06:34 pm
Prajwal Revanna sex video, HD Kumaraswamy: ಪ್...
29-04-24 04:48 pm
Prajwal Revanna, Jds, Sex videos: ಮೊಮ್ಮಗನ ರಾಸ...
29-04-24 04:19 pm
Prajwal Revanna video case: ಪ್ರಜ್ವಲ್ ರೇವಣ್ಣ...
29-04-24 02:11 pm
29-04-24 12:33 pm
HK News Desk
ನಿಲ್ಲಿಸಿದ್ದ ಟಾಟಾ 407 ವಾಹನಕ್ಕೆ ಡಿಕ್ಕಿ ಹೊಡೆದ ಪಿ...
29-04-24 12:09 pm
ನಾಯಿಮರಿ ನಾಪತ್ತೆ ; 12 ವರ್ಷದ ಬಾಲಕಿ ಆತ್ಮಹತ್ಯೆ
28-04-24 10:35 pm
Alejandra Rodríguez, Miss Universe Buenos Air...
28-04-24 10:51 am
ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ...
27-04-24 05:46 pm
29-04-24 10:28 pm
Mangalore Correspondent
Mangalore Hindu Jagrana vedike: ಹಿಂದು ಸಂಘಟನೆ...
29-04-24 10:04 pm
Mangalore Accident, Kumpala; ಗುರುಪುರದಲ್ಲಿ ಅಪಘ...
29-04-24 09:41 pm
Thokottu Super Gold and diamonds in Mangalore...
29-04-24 08:05 pm
Kumpala Suicide, Mangalore: ಕುಂಪಲದಲ್ಲಿ ಇಬ್ಬರು...
29-04-24 11:05 am
29-04-24 11:50 am
Bangalore Correspondent
Drugs case, Gujarat coast: ಬೋಟ್ ನಲ್ಲಿ ಸಿಕ್ತು...
28-04-24 09:46 pm
Bangalore crime, Instagram: ತಾಯಿಯ ಫೋಟೋ ಅಶ್ಲೀಲ...
28-04-24 05:22 pm
Bangalore crime, Divorce: ಇನ್ನೊಬ್ಬಳ ಜೊತೆ ಪತಿಯ...
27-04-24 01:37 pm
Mangalore crime, stabbed, Pawan: ಫರಂಗಿಪೇಟೆ ;...
26-04-24 03:59 pm