ಬ್ರೇಕಿಂಗ್ ನ್ಯೂಸ್
15-02-21 11:30 am Headline Karnataka News Network ದೇಶ - ವಿದೇಶ
ಪಾಲಕ್ಕಾಡ್, ಫೆ.15: ಜಿಲ್ಲೆಯ ಕುಣಿಶ್ಶೇರಿ ಎಂಬಲ್ಲಿ ಒಂದೇ ಕುಟುಂಬದ ಮೂವರು ಸಹೋದರರು ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ.
ಕುದಿರೆಪ್ಪಾರ ನಿವಾಸಿ ಜಸೀರ್ ಎಂಬವರ 3, 7 ಮತ್ತು 12 ವರ್ಷದ ಮಕ್ಕಳು ಮೃತಪಟ್ಟವರಾಗಿದ್ದು, ಶನಿವಾರ ಆಟವಾಡುವ ವೇಳೆ ಕಾಲು ಜಾರಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಕುಣಿಶ್ಶೇರಿಯ ಕುದಿರೆಪ್ಪಾರ ಎಂಬಲ್ಲಿ ತೋಟದ ಮಧ್ಯೆ ಇರುವ ಕೊಳದಲ್ಲಿ ಘಟನೆ ಸಂಭವಿಸಿದೆ. ಮಾವಿನ ಹಣ್ಣು ತೊಳೆಯಲು 7 ವರ್ಷ ಪ್ರಾಯದ ರಿಂಶಾದ್ ಕೊಳಕ್ಕೆ ಇಳಿದಾಗ ಕಾಲು ಜಾರಿ ಬಿದ್ದಿದ್ದು, ಇದನ್ನು ನೋಡಿದ 3 ವರ್ಷ ಪ್ರಾಯದ ರಿಫಾಝ್ ಕೂಡಾ ಕೊಳಕ್ಕೆ ಇಳಿದಿದ್ದಾರೆ. ಇಬ್ಬರನ್ನೂ ರಕ್ಷಿಸಲು 12ರ ಹರೆಯದ ಜಿಂಶಾದ್ ಕೊಳಕ್ಕೆ ಹಾರಿದ್ದು, ಮೂವರೂ ಘಟನೆಯಲ್ಲಿ ಮೃತಪಟ್ಟಿದ್ದಾರೆ. ಇವರೊಂದಿಗೆ ಆಟವಾಡುತ್ತಿದ್ದ 8 ವರ್ಷದ ಶೃತಿ ಎಂಬ ಬಾಲಕಿ ಈ ಬಗ್ಗೆ ಮನೆಯವರಿಗೆ ಮಾಹಿತಿ ನೀಡಿದ್ದಾಳೆ.
ಜಸೀರ್- ರಮ್ಲಾ ದಂಪತಿಗೆ ಇದ್ದ ಈ ಮೂವರು ಮಕ್ಕಳೂ ಮೃತಪಟ್ಟಿದ್ದು, ಮೃತರನ್ನು ಆಲತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಆಸ್ಪತ್ರೆಗೆ ತಲುಪುವ ಮೊದಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ನಂತರ ಮೃತದೇಹಗಳನ್ನು ಆಲತ್ತೂರಿನ ತಾಲೂಕು ಆಸ್ಪತ್ರೆಗೆ ಸಾಗಿಸಲಾಯಿತು. ಕೃಷಿ ಸಚಿವ ವಿ.ಎಸ್ ಸುನೀಲ್ ಕುಮಾರ್, ಆಲತ್ತೂರು ಶಾಸಕ ಕೆ.ಡಿ ಪ್ರಸನ್ನನ್ ಮತ್ತಿತರರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
In a tragic incident, three children drowned in a pond barely 100m away from their house at Kuthirapara, Kunissery near Alathur on Sunday.
03-09-25 01:36 pm
HK News Desk
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm