ಬ್ರೇಕಿಂಗ್ ನ್ಯೂಸ್
15-02-21 11:30 am Headline Karnataka News Network ದೇಶ - ವಿದೇಶ
ಪಾಲಕ್ಕಾಡ್, ಫೆ.15: ಜಿಲ್ಲೆಯ ಕುಣಿಶ್ಶೇರಿ ಎಂಬಲ್ಲಿ ಒಂದೇ ಕುಟುಂಬದ ಮೂವರು ಸಹೋದರರು ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ.
ಕುದಿರೆಪ್ಪಾರ ನಿವಾಸಿ ಜಸೀರ್ ಎಂಬವರ 3, 7 ಮತ್ತು 12 ವರ್ಷದ ಮಕ್ಕಳು ಮೃತಪಟ್ಟವರಾಗಿದ್ದು, ಶನಿವಾರ ಆಟವಾಡುವ ವೇಳೆ ಕಾಲು ಜಾರಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಕುಣಿಶ್ಶೇರಿಯ ಕುದಿರೆಪ್ಪಾರ ಎಂಬಲ್ಲಿ ತೋಟದ ಮಧ್ಯೆ ಇರುವ ಕೊಳದಲ್ಲಿ ಘಟನೆ ಸಂಭವಿಸಿದೆ. ಮಾವಿನ ಹಣ್ಣು ತೊಳೆಯಲು 7 ವರ್ಷ ಪ್ರಾಯದ ರಿಂಶಾದ್ ಕೊಳಕ್ಕೆ ಇಳಿದಾಗ ಕಾಲು ಜಾರಿ ಬಿದ್ದಿದ್ದು, ಇದನ್ನು ನೋಡಿದ 3 ವರ್ಷ ಪ್ರಾಯದ ರಿಫಾಝ್ ಕೂಡಾ ಕೊಳಕ್ಕೆ ಇಳಿದಿದ್ದಾರೆ. ಇಬ್ಬರನ್ನೂ ರಕ್ಷಿಸಲು 12ರ ಹರೆಯದ ಜಿಂಶಾದ್ ಕೊಳಕ್ಕೆ ಹಾರಿದ್ದು, ಮೂವರೂ ಘಟನೆಯಲ್ಲಿ ಮೃತಪಟ್ಟಿದ್ದಾರೆ. ಇವರೊಂದಿಗೆ ಆಟವಾಡುತ್ತಿದ್ದ 8 ವರ್ಷದ ಶೃತಿ ಎಂಬ ಬಾಲಕಿ ಈ ಬಗ್ಗೆ ಮನೆಯವರಿಗೆ ಮಾಹಿತಿ ನೀಡಿದ್ದಾಳೆ.

ಜಸೀರ್- ರಮ್ಲಾ ದಂಪತಿಗೆ ಇದ್ದ ಈ ಮೂವರು ಮಕ್ಕಳೂ ಮೃತಪಟ್ಟಿದ್ದು, ಮೃತರನ್ನು ಆಲತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಆಸ್ಪತ್ರೆಗೆ ತಲುಪುವ ಮೊದಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ನಂತರ ಮೃತದೇಹಗಳನ್ನು ಆಲತ್ತೂರಿನ ತಾಲೂಕು ಆಸ್ಪತ್ರೆಗೆ ಸಾಗಿಸಲಾಯಿತು. ಕೃಷಿ ಸಚಿವ ವಿ.ಎಸ್ ಸುನೀಲ್ ಕುಮಾರ್, ಆಲತ್ತೂರು ಶಾಸಕ ಕೆ.ಡಿ ಪ್ರಸನ್ನನ್ ಮತ್ತಿತರರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
In a tragic incident, three children drowned in a pond barely 100m away from their house at Kuthirapara, Kunissery near Alathur on Sunday.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am