ಬ್ರೇಕಿಂಗ್ ನ್ಯೂಸ್
15-02-21 11:30 am Headline Karnataka News Network ದೇಶ - ವಿದೇಶ
ಪಾಲಕ್ಕಾಡ್, ಫೆ.15: ಜಿಲ್ಲೆಯ ಕುಣಿಶ್ಶೇರಿ ಎಂಬಲ್ಲಿ ಒಂದೇ ಕುಟುಂಬದ ಮೂವರು ಸಹೋದರರು ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ.
ಕುದಿರೆಪ್ಪಾರ ನಿವಾಸಿ ಜಸೀರ್ ಎಂಬವರ 3, 7 ಮತ್ತು 12 ವರ್ಷದ ಮಕ್ಕಳು ಮೃತಪಟ್ಟವರಾಗಿದ್ದು, ಶನಿವಾರ ಆಟವಾಡುವ ವೇಳೆ ಕಾಲು ಜಾರಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಕುಣಿಶ್ಶೇರಿಯ ಕುದಿರೆಪ್ಪಾರ ಎಂಬಲ್ಲಿ ತೋಟದ ಮಧ್ಯೆ ಇರುವ ಕೊಳದಲ್ಲಿ ಘಟನೆ ಸಂಭವಿಸಿದೆ. ಮಾವಿನ ಹಣ್ಣು ತೊಳೆಯಲು 7 ವರ್ಷ ಪ್ರಾಯದ ರಿಂಶಾದ್ ಕೊಳಕ್ಕೆ ಇಳಿದಾಗ ಕಾಲು ಜಾರಿ ಬಿದ್ದಿದ್ದು, ಇದನ್ನು ನೋಡಿದ 3 ವರ್ಷ ಪ್ರಾಯದ ರಿಫಾಝ್ ಕೂಡಾ ಕೊಳಕ್ಕೆ ಇಳಿದಿದ್ದಾರೆ. ಇಬ್ಬರನ್ನೂ ರಕ್ಷಿಸಲು 12ರ ಹರೆಯದ ಜಿಂಶಾದ್ ಕೊಳಕ್ಕೆ ಹಾರಿದ್ದು, ಮೂವರೂ ಘಟನೆಯಲ್ಲಿ ಮೃತಪಟ್ಟಿದ್ದಾರೆ. ಇವರೊಂದಿಗೆ ಆಟವಾಡುತ್ತಿದ್ದ 8 ವರ್ಷದ ಶೃತಿ ಎಂಬ ಬಾಲಕಿ ಈ ಬಗ್ಗೆ ಮನೆಯವರಿಗೆ ಮಾಹಿತಿ ನೀಡಿದ್ದಾಳೆ.

ಜಸೀರ್- ರಮ್ಲಾ ದಂಪತಿಗೆ ಇದ್ದ ಈ ಮೂವರು ಮಕ್ಕಳೂ ಮೃತಪಟ್ಟಿದ್ದು, ಮೃತರನ್ನು ಆಲತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಆಸ್ಪತ್ರೆಗೆ ತಲುಪುವ ಮೊದಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ನಂತರ ಮೃತದೇಹಗಳನ್ನು ಆಲತ್ತೂರಿನ ತಾಲೂಕು ಆಸ್ಪತ್ರೆಗೆ ಸಾಗಿಸಲಾಯಿತು. ಕೃಷಿ ಸಚಿವ ವಿ.ಎಸ್ ಸುನೀಲ್ ಕುಮಾರ್, ಆಲತ್ತೂರು ಶಾಸಕ ಕೆ.ಡಿ ಪ್ರಸನ್ನನ್ ಮತ್ತಿತರರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
In a tragic incident, three children drowned in a pond barely 100m away from their house at Kuthirapara, Kunissery near Alathur on Sunday.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm