ಬ್ರೇಕಿಂಗ್ ನ್ಯೂಸ್
16-02-21 11:43 am Headline Karnataka News Network ದೇಶ - ವಿದೇಶ
ಮುಂಬೈ,ಫೆ.16 : ರಾಯಗಢ ಜಿಲ್ಲೆಯ ಖೊಪೋಲಿ ಸಮೀಪದ ಪುಣೆ-ಮುಂಬೈ ಎಕ್ಸ್ ಪ್ರಸ್ ವೇ ನಲ್ಲಿ ಮಂಗಳವಾರ ಬೆಳಗ್ಗಿನಜಾವ ಕಂಟೈನರ್ ಟ್ರಕ್ ವೊಂದು ಹಲವು ವಾಹನಗಳಿಗೆ ಢಿಕ್ಕಿಯಾದ ಪರಿಣಾಮ ನವಿ ಮುಂಬೈನ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐದು ಮಂದಿ ಮೃತಪಟ್ಟಿದ್ದು, ಇನ್ನೂ ಐವರು ಗಂಭೀರ ಗಾಯಗೊಂಡಿದ್ದಾರೆ.
ರಾಯಗಢ ಜಿಲ್ಲಾ ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ರಾತ್ರಿ 1ರ ಸುಮಾರಿಗೆ ಮುಂಬೈನತ್ತ ತೆರಳುತ್ತಿದ್ದ ಕಂಟೈನರ್ ಟ್ರಕ್ ಕನಿಷ್ಠ ಎರಡು ಕಾರುಗಳು ಹಾಗೂ ಎರಡು ಟ್ರಕ್ ಗಳಿಗೆ ಢಿಕ್ಕಿಯಾಗಿದೆ. ಎಲ್ಲ ವಾಹನಗಳಿಗೆ ಬಹಳಷ್ಟು ಹಾನಿಯಾಗಿದೆ.



ಗಾಯಗೊಂಡವರನ್ನು ಖೊಪೊಲಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐವರು ಮೃತಪಟ್ಟಿದ್ದರೆ, ಇನ್ನೂ ಐವರು ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಮೃತಪಟ್ಟವರನ್ನು ಡಾ.ವೈಭವ್ ವಸಂತ್(40 ವರ್ಷ) ವೈಭವ್ ತಾಯಿ ಉಷಾವಸಂತ್(63), ಪತ್ನಿ ವೈಶಾಲಿ(38) ಹಾಗೂ ಪುತ್ರಿ ಶ್ರೇಯಾ(5) ಹಾಗೂ ಮುಂಬೈ ಗೋರೆಗಾಂವ್ ನಿವಾಸಿ ಮಂಜು ಪ್ರಕಾಶ್(58)ಎಂದು ಗುರುತಿಸಲಾಗಿದೆ. ಡಾ. ವೈಭವ್ ಅವರ ಪುತ್ರ ಅರ್ನವ್ ಗಂಭೀರ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾನೆ.
At least five people killed and five others were injured in a massive collision between multiple vehicles on Mumbai - Pune Expressway near Khopoli in the Raigarh district of Maharashtra on Monday night.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm