ಬ್ರೇಕಿಂಗ್ ನ್ಯೂಸ್
16-02-21 11:43 am Headline Karnataka News Network ದೇಶ - ವಿದೇಶ
ಮುಂಬೈ,ಫೆ.16 : ರಾಯಗಢ ಜಿಲ್ಲೆಯ ಖೊಪೋಲಿ ಸಮೀಪದ ಪುಣೆ-ಮುಂಬೈ ಎಕ್ಸ್ ಪ್ರಸ್ ವೇ ನಲ್ಲಿ ಮಂಗಳವಾರ ಬೆಳಗ್ಗಿನಜಾವ ಕಂಟೈನರ್ ಟ್ರಕ್ ವೊಂದು ಹಲವು ವಾಹನಗಳಿಗೆ ಢಿಕ್ಕಿಯಾದ ಪರಿಣಾಮ ನವಿ ಮುಂಬೈನ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐದು ಮಂದಿ ಮೃತಪಟ್ಟಿದ್ದು, ಇನ್ನೂ ಐವರು ಗಂಭೀರ ಗಾಯಗೊಂಡಿದ್ದಾರೆ.
ರಾಯಗಢ ಜಿಲ್ಲಾ ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ರಾತ್ರಿ 1ರ ಸುಮಾರಿಗೆ ಮುಂಬೈನತ್ತ ತೆರಳುತ್ತಿದ್ದ ಕಂಟೈನರ್ ಟ್ರಕ್ ಕನಿಷ್ಠ ಎರಡು ಕಾರುಗಳು ಹಾಗೂ ಎರಡು ಟ್ರಕ್ ಗಳಿಗೆ ಢಿಕ್ಕಿಯಾಗಿದೆ. ಎಲ್ಲ ವಾಹನಗಳಿಗೆ ಬಹಳಷ್ಟು ಹಾನಿಯಾಗಿದೆ.



ಗಾಯಗೊಂಡವರನ್ನು ಖೊಪೊಲಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐವರು ಮೃತಪಟ್ಟಿದ್ದರೆ, ಇನ್ನೂ ಐವರು ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಮೃತಪಟ್ಟವರನ್ನು ಡಾ.ವೈಭವ್ ವಸಂತ್(40 ವರ್ಷ) ವೈಭವ್ ತಾಯಿ ಉಷಾವಸಂತ್(63), ಪತ್ನಿ ವೈಶಾಲಿ(38) ಹಾಗೂ ಪುತ್ರಿ ಶ್ರೇಯಾ(5) ಹಾಗೂ ಮುಂಬೈ ಗೋರೆಗಾಂವ್ ನಿವಾಸಿ ಮಂಜು ಪ್ರಕಾಶ್(58)ಎಂದು ಗುರುತಿಸಲಾಗಿದೆ. ಡಾ. ವೈಭವ್ ಅವರ ಪುತ್ರ ಅರ್ನವ್ ಗಂಭೀರ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾನೆ.
At least five people killed and five others were injured in a massive collision between multiple vehicles on Mumbai - Pune Expressway near Khopoli in the Raigarh district of Maharashtra on Monday night.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
ಎಐಸಿಸಿ ಸೆಕ್ರಟರಿ ವೇಣುಗೋಪಾಲ್ ಎದುರಲ್ಲಿ ಡಿಕೆ ಘೋಷಣ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm