ಬ್ರೇಕಿಂಗ್ ನ್ಯೂಸ್
16-02-21 11:43 am Headline Karnataka News Network ದೇಶ - ವಿದೇಶ
ಮುಂಬೈ,ಫೆ.16 : ರಾಯಗಢ ಜಿಲ್ಲೆಯ ಖೊಪೋಲಿ ಸಮೀಪದ ಪುಣೆ-ಮುಂಬೈ ಎಕ್ಸ್ ಪ್ರಸ್ ವೇ ನಲ್ಲಿ ಮಂಗಳವಾರ ಬೆಳಗ್ಗಿನಜಾವ ಕಂಟೈನರ್ ಟ್ರಕ್ ವೊಂದು ಹಲವು ವಾಹನಗಳಿಗೆ ಢಿಕ್ಕಿಯಾದ ಪರಿಣಾಮ ನವಿ ಮುಂಬೈನ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐದು ಮಂದಿ ಮೃತಪಟ್ಟಿದ್ದು, ಇನ್ನೂ ಐವರು ಗಂಭೀರ ಗಾಯಗೊಂಡಿದ್ದಾರೆ.
ರಾಯಗಢ ಜಿಲ್ಲಾ ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ರಾತ್ರಿ 1ರ ಸುಮಾರಿಗೆ ಮುಂಬೈನತ್ತ ತೆರಳುತ್ತಿದ್ದ ಕಂಟೈನರ್ ಟ್ರಕ್ ಕನಿಷ್ಠ ಎರಡು ಕಾರುಗಳು ಹಾಗೂ ಎರಡು ಟ್ರಕ್ ಗಳಿಗೆ ಢಿಕ್ಕಿಯಾಗಿದೆ. ಎಲ್ಲ ವಾಹನಗಳಿಗೆ ಬಹಳಷ್ಟು ಹಾನಿಯಾಗಿದೆ.
ಗಾಯಗೊಂಡವರನ್ನು ಖೊಪೊಲಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐವರು ಮೃತಪಟ್ಟಿದ್ದರೆ, ಇನ್ನೂ ಐವರು ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತಪಟ್ಟವರನ್ನು ಡಾ.ವೈಭವ್ ವಸಂತ್(40 ವರ್ಷ) ವೈಭವ್ ತಾಯಿ ಉಷಾವಸಂತ್(63), ಪತ್ನಿ ವೈಶಾಲಿ(38) ಹಾಗೂ ಪುತ್ರಿ ಶ್ರೇಯಾ(5) ಹಾಗೂ ಮುಂಬೈ ಗೋರೆಗಾಂವ್ ನಿವಾಸಿ ಮಂಜು ಪ್ರಕಾಶ್(58)ಎಂದು ಗುರುತಿಸಲಾಗಿದೆ. ಡಾ. ವೈಭವ್ ಅವರ ಪುತ್ರ ಅರ್ನವ್ ಗಂಭೀರ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾನೆ.
At least five people killed and five others were injured in a massive collision between multiple vehicles on Mumbai - Pune Expressway near Khopoli in the Raigarh district of Maharashtra on Monday night.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm