ಬ್ರೇಕಿಂಗ್ ನ್ಯೂಸ್
16-02-21 01:49 pm Headline Karnataka News Network ದೇಶ - ವಿದೇಶ
ಇಂದೋರ್, ಫೆ.16: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ನೀರಿನ ಕಾಲುವೆಗೆ ಬಿದ್ದು 32ಕ್ಕೂ ಹೆಚ್ಚು ಮಂದಿ ಜೀವಂತ ಸಮಾಧಿಯಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಬೆಳಗ್ಗೆ 7.30ರ ಸುಮಾರಿಗೆ ಸಿದ್ಧಿ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಕೂಡಲೇ ಸ್ಥಳೀಯರು ಸೇರಿ ಕಾರ್ಯಾಚರಣೆ ನಡೆಸಿದ್ದು ಚಾಲಕನನ್ನು ರಕ್ಷಣೆ ಮಾಡಿದ್ದಾರೆ. ಬಸ್ ಸಾತ್ನಾ ಎಂಬಲ್ಲಿಂದ ಸಿಧಿಗೆ ತೆರಳುತ್ತಿದ್ದ ವೇಳೆ ರಾಮಪುರ್ ನಾಯ್ಕಿನ್ ಎಂಬಲ್ಲಿ ಉರುಳಿ ಬಿದ್ದಿದೆ. ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಇದ್ದುದರಿಂದ ಬಸ್ಸನ್ನು ಚಾಲಕ ಒಳದಾರಿಯಿಂದ ಒಯ್ದಿದ್ದು, ಈ ವೇಳೆ ನೀರಿನ ಕಾಲುವೆಯ ಬದಿ ಸಾಗುತ್ತಿದ್ದಾಗ ನೀರಿಗೆ ಉರುಳಿ ಬಿದ್ದಿದೆ. 23 ಸೀಟು ಸಾಮರ್ಥ್ಯದ ಬಸ್ಸಿನಲ್ಲಿ 54 ಮಂದಿ ಇದ್ದರು ಎನ್ನಲಾಗುತ್ತಿದ್ದು, ಫುಲ್ ಜನ ಇದ್ದುದರಿಂದ ನೀರಿನಲ್ಲಿ ಮುಳುಗಿ ಬಹಳಷ್ಟು ಮಂದಿ ಸಾವನ್ನಪ್ಪಿದ್ದಾರೆ. ಎಸ್ ಡಿ ಆರ್ ಎಫ್ ಪಡೆ ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿದೆ.
ಬಸ್ಸನ್ನು ಕ್ರೇನ್ ಬಳಸಿ ಮೇಲಕ್ಕೆ ಎತ್ತಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಬನ್ಸಾಗರ್ ಅಣೆಕಟ್ಟಿನಿಂದ ಬರುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ ಎಂದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ ಪೊಲೀಸರು ಶಂಕಿಸಿದ್ದಾರೆ.
ಘಟನೆ ಬಗ್ಗೆ ಮಧ್ಯಪ್ರದೇಶ ಸಿಎಂ ಶಿವರಾಜಸಿಂಗ್ ಚೌಹಾಣ್ ಆಘಾತ ವ್ಯಕ್ತಪಡಿಸಿದ್ದು ಮೃತರು ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
As many as 32 bodies found in the canal and several feared drowned after a bus fell off a bridge into a canal near Patna village in Madhya Pradesh's Sidhi district on Tuesday morning, police and eye witnesses said. District superintendent of police Pankaj Kumawat said rescue operation was underway.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm