ಬ್ರೇಕಿಂಗ್ ನ್ಯೂಸ್
16-02-21 01:49 pm Headline Karnataka News Network ದೇಶ - ವಿದೇಶ
ಇಂದೋರ್, ಫೆ.16: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ನೀರಿನ ಕಾಲುವೆಗೆ ಬಿದ್ದು 32ಕ್ಕೂ ಹೆಚ್ಚು ಮಂದಿ ಜೀವಂತ ಸಮಾಧಿಯಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಬೆಳಗ್ಗೆ 7.30ರ ಸುಮಾರಿಗೆ ಸಿದ್ಧಿ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಕೂಡಲೇ ಸ್ಥಳೀಯರು ಸೇರಿ ಕಾರ್ಯಾಚರಣೆ ನಡೆಸಿದ್ದು ಚಾಲಕನನ್ನು ರಕ್ಷಣೆ ಮಾಡಿದ್ದಾರೆ. ಬಸ್ ಸಾತ್ನಾ ಎಂಬಲ್ಲಿಂದ ಸಿಧಿಗೆ ತೆರಳುತ್ತಿದ್ದ ವೇಳೆ ರಾಮಪುರ್ ನಾಯ್ಕಿನ್ ಎಂಬಲ್ಲಿ ಉರುಳಿ ಬಿದ್ದಿದೆ. ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಇದ್ದುದರಿಂದ ಬಸ್ಸನ್ನು ಚಾಲಕ ಒಳದಾರಿಯಿಂದ ಒಯ್ದಿದ್ದು, ಈ ವೇಳೆ ನೀರಿನ ಕಾಲುವೆಯ ಬದಿ ಸಾಗುತ್ತಿದ್ದಾಗ ನೀರಿಗೆ ಉರುಳಿ ಬಿದ್ದಿದೆ. 23 ಸೀಟು ಸಾಮರ್ಥ್ಯದ ಬಸ್ಸಿನಲ್ಲಿ 54 ಮಂದಿ ಇದ್ದರು ಎನ್ನಲಾಗುತ್ತಿದ್ದು, ಫುಲ್ ಜನ ಇದ್ದುದರಿಂದ ನೀರಿನಲ್ಲಿ ಮುಳುಗಿ ಬಹಳಷ್ಟು ಮಂದಿ ಸಾವನ್ನಪ್ಪಿದ್ದಾರೆ. ಎಸ್ ಡಿ ಆರ್ ಎಫ್ ಪಡೆ ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿದೆ.
ಬಸ್ಸನ್ನು ಕ್ರೇನ್ ಬಳಸಿ ಮೇಲಕ್ಕೆ ಎತ್ತಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಬನ್ಸಾಗರ್ ಅಣೆಕಟ್ಟಿನಿಂದ ಬರುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ ಎಂದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ ಪೊಲೀಸರು ಶಂಕಿಸಿದ್ದಾರೆ.
ಘಟನೆ ಬಗ್ಗೆ ಮಧ್ಯಪ್ರದೇಶ ಸಿಎಂ ಶಿವರಾಜಸಿಂಗ್ ಚೌಹಾಣ್ ಆಘಾತ ವ್ಯಕ್ತಪಡಿಸಿದ್ದು ಮೃತರು ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
As many as 32 bodies found in the canal and several feared drowned after a bus fell off a bridge into a canal near Patna village in Madhya Pradesh's Sidhi district on Tuesday morning, police and eye witnesses said. District superintendent of police Pankaj Kumawat said rescue operation was underway.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
ಎಐಸಿಸಿ ಸೆಕ್ರಟರಿ ವೇಣುಗೋಪಾಲ್ ಎದುರಲ್ಲಿ ಡಿಕೆ ಘೋಷಣ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm