ಬ್ರೇಕಿಂಗ್ ನ್ಯೂಸ್
17-08-20 06:24 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 17: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಪಕ್ಷದ ಮುಖಂಡರ ದ್ವೇಷ ಭಾಷಣಗಳ ವಿಚಾರದಲ್ಲಿ ಫೇಸ್ಬುಕ್ ಮೌನ ವಹಿಸಿದೆ ಎಂಬ ಅಮೆರಿಕದ ವಾಲ್ಸ್ಟ್ರೀಟ್ ಜರ್ನಲ್ ಪತ್ರಿಕೆಯ ವರದಿಯ ಹಿನ್ನೆಲೆಯಲ್ಲಿ ತಮಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಫೇಸ್ಬುಕ್ ಇಂಡಿಯಾದ ಉನ್ನತ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕ ಅಧಿಕಾರಿ ನವದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.
ಫೇಸ್ಬುಕ್ನ ಇಂಡಿಯಾದ ಉನ್ನತ ಅಧಿಕಾರಿಯಾಗಿರುವ ಅಂಕಿ ದಾಸ್ ಅವರು ದೆಹಲಿ ಪೊಲೀಸರಿಗೆ ಸೋಮವಾರ ದೂರು ನೀಡಿದ್ದು, ‘ಆನ್ಲೈನ್ನಲ್ಲಿ ಕೆಲವರು ತಮ್ಮ ರಾಜಕೀಯ ಸಂಬಂಧಗಳ ಹಿನ್ನೆಲೆಯಲ್ಲಿ ಉದ್ದೇಶಪೂರ್ವಕವಾಗಿ ನಿಂದಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಬಿಜೆಪಿಯ ಒಬ್ಬ ಮುಖಂಡ ಮತ್ತು ಇತರ ಮೂವರ ದ್ವೇಷ ಭಾಷಣದ ಬಗ್ಗೆ ‘ಫೇಸ್ಬುಕ್ ಇಂಡಿಯಾ’ ಮೌನ ವಹಿಸಿದೆ. ತನ್ನ ವ್ಯಾಪಾರಕ್ಕೆ ಯಾವುದೇ ಹಾನಿ ಆಗದಿರಲಿ ಎಂಬುದೇ ಇದಕ್ಕೆ ಕಾರಣ. ಫೇಸ್ಬುಕ್ ಭಾರತದ ಸಾರ್ವಜನಿಕ ನೀತಿ, ನಿರ್ದೇಶಕಿ ಅಂಕಿ ದಾಸ್ ಅವರು ಈ ವಿಚಾರವಾಗಿ ತಮ್ಮ ಸಿಬ್ಬಂದಿಯ ಮೇಲೆ ಒತ್ತಡ ಹೇರುತ್ತಿದ್ದರು ಎಂದು ಅಮೆರಿಕದ ‘ವಾಲ್ಸ್ಟ್ರೀಟ್ ಜರ್ನಲ್’ ಭಾನುವಾರ ಮುಖಪುಟದಲ್ಲಿ ವರದಿ ಮಾಡಿತ್ತು. ಇದೇ ವಿಚಾರವಾಗಿ ತಮಗೆ ಬೆದರಿಕೆಗಳು ಬರುತ್ತಿವೆ ಎಂದು ಅವರು ಆರೋಪಿಸಿದ್ದಾರೆ.
ನಿರಂತರವಾದ ಬೆದರಿಕೆ, ಕಿರುಕುಳದಿಂದಾಗಿ ತೊಂದರೆಗೀಡಾಗಿದ್ದೇನೆ ಎಂದು ದಾಸ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ ಎಂದು ಭಾರತದ ಹಿಂದೂ ಪತ್ರಿಕೆ ವರದಿ ಮಾಡಿದೆ. ಆದರೆ, ಪೊಲೀಸ್ ದೂರಿನ ಬಗ್ಗೆ ಮಾತನಾಡಲು ಫೇಸ್ಬುಕ್ ಆಗಲಿ, ಅಂಕಿ ದಾಸ್ ಆಗಲಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
10-06-25 11:19 am
HK News Desk
Chitradurga marriage: 2ನೇ ಮದುವೆಗೆ ತಯಾರಿ ; ಹಸೆ...
09-06-25 04:41 pm
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
10-06-25 11:26 am
HK News Desk
ಮೇಘಾಲಯಕ್ಕೆ ಹನಿಮೂನ್ ಹೋಗಿದ್ದಾಗಲೇ ಗಂಡನ ಅಂತ್ಯ, ಸು...
09-06-25 09:20 pm
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm