ಬ್ರೇಕಿಂಗ್ ನ್ಯೂಸ್
17-08-20 06:24 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 17: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಪಕ್ಷದ ಮುಖಂಡರ ದ್ವೇಷ ಭಾಷಣಗಳ ವಿಚಾರದಲ್ಲಿ ಫೇಸ್ಬುಕ್ ಮೌನ ವಹಿಸಿದೆ ಎಂಬ ಅಮೆರಿಕದ ವಾಲ್ಸ್ಟ್ರೀಟ್ ಜರ್ನಲ್ ಪತ್ರಿಕೆಯ ವರದಿಯ ಹಿನ್ನೆಲೆಯಲ್ಲಿ ತಮಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಫೇಸ್ಬುಕ್ ಇಂಡಿಯಾದ ಉನ್ನತ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕ ಅಧಿಕಾರಿ ನವದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.
ಫೇಸ್ಬುಕ್ನ ಇಂಡಿಯಾದ ಉನ್ನತ ಅಧಿಕಾರಿಯಾಗಿರುವ ಅಂಕಿ ದಾಸ್ ಅವರು ದೆಹಲಿ ಪೊಲೀಸರಿಗೆ ಸೋಮವಾರ ದೂರು ನೀಡಿದ್ದು, ‘ಆನ್ಲೈನ್ನಲ್ಲಿ ಕೆಲವರು ತಮ್ಮ ರಾಜಕೀಯ ಸಂಬಂಧಗಳ ಹಿನ್ನೆಲೆಯಲ್ಲಿ ಉದ್ದೇಶಪೂರ್ವಕವಾಗಿ ನಿಂದಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಬಿಜೆಪಿಯ ಒಬ್ಬ ಮುಖಂಡ ಮತ್ತು ಇತರ ಮೂವರ ದ್ವೇಷ ಭಾಷಣದ ಬಗ್ಗೆ ‘ಫೇಸ್ಬುಕ್ ಇಂಡಿಯಾ’ ಮೌನ ವಹಿಸಿದೆ. ತನ್ನ ವ್ಯಾಪಾರಕ್ಕೆ ಯಾವುದೇ ಹಾನಿ ಆಗದಿರಲಿ ಎಂಬುದೇ ಇದಕ್ಕೆ ಕಾರಣ. ಫೇಸ್ಬುಕ್ ಭಾರತದ ಸಾರ್ವಜನಿಕ ನೀತಿ, ನಿರ್ದೇಶಕಿ ಅಂಕಿ ದಾಸ್ ಅವರು ಈ ವಿಚಾರವಾಗಿ ತಮ್ಮ ಸಿಬ್ಬಂದಿಯ ಮೇಲೆ ಒತ್ತಡ ಹೇರುತ್ತಿದ್ದರು ಎಂದು ಅಮೆರಿಕದ ‘ವಾಲ್ಸ್ಟ್ರೀಟ್ ಜರ್ನಲ್’ ಭಾನುವಾರ ಮುಖಪುಟದಲ್ಲಿ ವರದಿ ಮಾಡಿತ್ತು. ಇದೇ ವಿಚಾರವಾಗಿ ತಮಗೆ ಬೆದರಿಕೆಗಳು ಬರುತ್ತಿವೆ ಎಂದು ಅವರು ಆರೋಪಿಸಿದ್ದಾರೆ.
ನಿರಂತರವಾದ ಬೆದರಿಕೆ, ಕಿರುಕುಳದಿಂದಾಗಿ ತೊಂದರೆಗೀಡಾಗಿದ್ದೇನೆ ಎಂದು ದಾಸ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ ಎಂದು ಭಾರತದ ಹಿಂದೂ ಪತ್ರಿಕೆ ವರದಿ ಮಾಡಿದೆ. ಆದರೆ, ಪೊಲೀಸ್ ದೂರಿನ ಬಗ್ಗೆ ಮಾತನಾಡಲು ಫೇಸ್ಬುಕ್ ಆಗಲಿ, ಅಂಕಿ ದಾಸ್ ಆಗಲಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm