ಬ್ರೇಕಿಂಗ್ ನ್ಯೂಸ್
21-02-21 04:33 pm Headline Karnataka News Network ದೇಶ - ವಿದೇಶ
ಕೊಲ್ಕತ್ತಾ, ಫೆ.21 : ಕೊಲ್ಕತ್ತಾ ನಗರದಲ್ಲಿ ಮೂರು ದಿನಗಳಲ್ಲಿ 250 ನಾಯಿಗಳು ಅಲ್ಲಲ್ಲಿ ಮೃತಪಟ್ಟಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಹೊಸ ವೈರಸ್ ದಾಳಿ ಇಟ್ಟಿರುವ ಶಂಕೆ ವ್ಯಕ್ತವಾಗುತ್ತಿದೆ.
ನಾಯಿಗಳನ್ನು ಯಾರಾದರೂ ವಿಷವಿಟ್ಟು ಹತ್ಯೆ ಮಾಡಿದ್ದಾರೆ ಅನ್ನುವ ಅನುಮಾನ ವ್ಯಕ್ತವಾಗಿತ್ತು. ಆದರೆ, ಇದೀಗ ನಾಯಿಗಳ ಸಾವಿಗೆ ಹೊಸ ರೀತಿಯ ವೈರಸ್ ಕಾರಣ ಇರಬೇಕು ಎಂದು ಶಂಕೆ ಪಡಲಾಗಿದೆ. ಸಾಮಾನ್ಯವಾಗಿ ಬಂಗಾಳದಲ್ಲಿ ನಾಯಿಗಳಿಗೆ ಈ ಸಮಯದಲ್ಲಿ ಸೋಂಕು ಸಾಮಾನ್ಯ. ಈ ಕುರಿತು ಆತಂಕ ಪಡುವ ಅಗತ್ಯವಿಲ್ಲ. ನಾಯಿಗಳಿಗೆ ಹರಡಿದ ಸೋಂಕು ಮನುಷ್ಯರಿಗೆ ಹರಡುವ ಸಾಧ್ಯತೆ ಇಲ್ಲ. ನಾಯಿಗಳ ದ್ರವವನ್ನು ಪಡೆದಿದ್ದೇವೆ. ಪರೀಕ್ಷೆ ಮಾಡುತ್ತಿದ್ದೇವೆ ಎಂದು ಸರ್ಕಾರಿ ಪಶುವೈದ್ಯರು ಹೇಳಿದ್ದಾರೆ.
ಕಳೆದ ಮೂರು ದಿನಗಳಲ್ಲಿ 200ಕ್ಕೂ ಹೆಚ್ಚು ಶ್ವಾನಗಳು ಸಾವನ್ನಪ್ಪಿವೆ. ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯ ಬಿಷ್ಣುಪುರ ನಗರದಲ್ಲಿ ಈ ಘಟನೆ ನಡೆದಿದ್ದು, ನಾಯಿಗಳ ದಿಢೀರ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೂಲಗಳ ಪ್ರಕಾರ ಕಳೆದ ಮಂಗಳವಾರ 60, ಬುಧವಾರ 97, ಗುರುವಾರ 45 ಸೇರಿದಂತೆ ಮೂರು ದಿನಗಳಲ್ಲಿ ಸುಮಾರು 200 ನಾಯಿಗಳು ಸಾವನ್ನಪ್ಪಿವೆ.
More than 250 stray dogs most of the puppies were found dead in the past three days in Bishnupur, Bankura.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am