ಬ್ರೇಕಿಂಗ್ ನ್ಯೂಸ್
17-08-20 10:16 pm Headline Karnataka News Network ದೇಶ - ವಿದೇಶ
ಲಂಡನ್: ತನ್ನ ಯುವತಿಗೆ ವಿಶೇಷ ರೀತಿಯಲ್ಲಿ ಪ್ರೀತಿ ನಿವೇದನೆ ಮಾಡಬೇಕೆಂದು ಹೋಗಿ ತನ್ನ ಮನೆಯೇ ಸುಟ್ಟು ಹೋದ ಪ್ರಸಂಗ ಲಂಡನ್ ನ ಯಾರ್ಕ್ ಶೈರ್ ನಲ್ಲಿ ನಡೆದಿದೆ.
ಯುವಕ ತನ್ನ ಯುವತಿಗೆ ಪ್ರೀತಿಯ ನಿವೇದನೆಯನ್ನು ಮಾಡಲು ತನ್ನ ಮನೆಯ ಕೊಣೆಯನ್ನು ಚೆನ್ನಾಗಿ ಅಲಂಕರಿಸಿ ನೂರಾರು ಮೇಣದಬತ್ತಿ ಹಾಗೂ ಬಲೂನುಗಳಿಂದ ಜೋಡಿಸಿ ಶೃಂಗಾರಗೊಳಿಸಿದ್ದಾನೆ ಇನ್ನೇನು ಪ್ರಿಯತಮೆಯನ್ನು ಕರೆತರುವುದಷ್ಟೇ ಬಾಕಿ, ಹಾಗಾಗಿ ಕೊನೆಯಲ್ಲಿ ಅಲಂಕರಿಸಿದ್ದ ಮೇಣದ ಬತ್ತಿಗಳನ್ನು ಹಚ್ಚಿ ಯುವತಿಯನ್ನು ಕರೆತರಲು ತೆರಳಿದ್ದಾನೆ.
ಆದರೆ ಯುವಕನ ದುರಾದೃಷ್ಟ ಪ್ರೀತಿಯ ಯುವತಿಗೆ ಸರ್ ಪ್ರೈಸ್ ಕೊಡಬೇಕೆಂದು ಅಲಂಕರಿಸಿದ ಮೊಂಬತ್ತಿಯ ಕಿಡಿಯಿಂದ ಬೆಂಕಿ ಹತ್ತಿಕೊಂಡು ಯುವಕ ಯುವತಿ ಬರುವಷ್ಟರಲ್ಲಿ ಮನೆ ಸುಟ್ಟು ಕರಕಲಾಗಿದೆ. ಅದನ್ನು ಕಂಡ ಯುವಕ ಒಂದು ಕ್ಷಣ ದಂಗಾಗಿದ್ದಾನೆ, ಆದರೆ ಯುವಕನ ಪ್ರೀತಿ ನಿಜವಾಗಿದ್ದ ಕಾರಣ ಯುವತಿಯು ಯುವಕನನ್ನು ಒಪ್ಪಿಕೊಂಡಿದ್ದಾಳೆ.
ಆದರೆ ಯುವತಿಗೆ ಸರ್ ಪ್ರೈಸ್ ಕೊಡುವ ಬರದಲ್ಲಿ ಯುವಕ ತನ್ನ ಮನೆಯನ್ನು ಕಳೆದುಕೊಂಡಿರುವುದು ನಿಜ.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm