ಬ್ರೇಕಿಂಗ್ ನ್ಯೂಸ್
17-08-20 10:16 pm Headline Karnataka News Network ದೇಶ - ವಿದೇಶ
ಲಂಡನ್: ತನ್ನ ಯುವತಿಗೆ ವಿಶೇಷ ರೀತಿಯಲ್ಲಿ ಪ್ರೀತಿ ನಿವೇದನೆ ಮಾಡಬೇಕೆಂದು ಹೋಗಿ ತನ್ನ ಮನೆಯೇ ಸುಟ್ಟು ಹೋದ ಪ್ರಸಂಗ ಲಂಡನ್ ನ ಯಾರ್ಕ್ ಶೈರ್ ನಲ್ಲಿ ನಡೆದಿದೆ.
ಯುವಕ ತನ್ನ ಯುವತಿಗೆ ಪ್ರೀತಿಯ ನಿವೇದನೆಯನ್ನು ಮಾಡಲು ತನ್ನ ಮನೆಯ ಕೊಣೆಯನ್ನು ಚೆನ್ನಾಗಿ ಅಲಂಕರಿಸಿ ನೂರಾರು ಮೇಣದಬತ್ತಿ ಹಾಗೂ ಬಲೂನುಗಳಿಂದ ಜೋಡಿಸಿ ಶೃಂಗಾರಗೊಳಿಸಿದ್ದಾನೆ ಇನ್ನೇನು ಪ್ರಿಯತಮೆಯನ್ನು ಕರೆತರುವುದಷ್ಟೇ ಬಾಕಿ, ಹಾಗಾಗಿ ಕೊನೆಯಲ್ಲಿ ಅಲಂಕರಿಸಿದ್ದ ಮೇಣದ ಬತ್ತಿಗಳನ್ನು ಹಚ್ಚಿ ಯುವತಿಯನ್ನು ಕರೆತರಲು ತೆರಳಿದ್ದಾನೆ.
ಆದರೆ ಯುವಕನ ದುರಾದೃಷ್ಟ ಪ್ರೀತಿಯ ಯುವತಿಗೆ ಸರ್ ಪ್ರೈಸ್ ಕೊಡಬೇಕೆಂದು ಅಲಂಕರಿಸಿದ ಮೊಂಬತ್ತಿಯ ಕಿಡಿಯಿಂದ ಬೆಂಕಿ ಹತ್ತಿಕೊಂಡು ಯುವಕ ಯುವತಿ ಬರುವಷ್ಟರಲ್ಲಿ ಮನೆ ಸುಟ್ಟು ಕರಕಲಾಗಿದೆ. ಅದನ್ನು ಕಂಡ ಯುವಕ ಒಂದು ಕ್ಷಣ ದಂಗಾಗಿದ್ದಾನೆ, ಆದರೆ ಯುವಕನ ಪ್ರೀತಿ ನಿಜವಾಗಿದ್ದ ಕಾರಣ ಯುವತಿಯು ಯುವಕನನ್ನು ಒಪ್ಪಿಕೊಂಡಿದ್ದಾಳೆ.
ಆದರೆ ಯುವತಿಗೆ ಸರ್ ಪ್ರೈಸ್ ಕೊಡುವ ಬರದಲ್ಲಿ ಯುವಕ ತನ್ನ ಮನೆಯನ್ನು ಕಳೆದುಕೊಂಡಿರುವುದು ನಿಜ.
19-11-25 02:16 pm
Bangalore Correspondent
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
19-11-25 06:47 pm
HK News Desk
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
19-11-25 07:28 pm
Mangalore Correspondent
Mangalore, Sbi General Insurance, Consumer Co...
19-11-25 01:01 pm
ಅಡ್ಯಾರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪ...
18-11-25 10:18 pm
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
19-11-25 06:07 pm
Bangalore Correspondent
ಕೆಂಪುಕೋಟೆ ಕಾರು ಸ್ಫೋಟಕ್ಕೆ ಉಮರ್ ಶೂನಲ್ಲಿತ್ತು ಟ್ರ...
18-11-25 09:09 pm
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm