ಬ್ರೇಕಿಂಗ್ ನ್ಯೂಸ್
17-08-20 10:16 pm Headline Karnataka News Network ದೇಶ - ವಿದೇಶ
ಲಂಡನ್: ತನ್ನ ಯುವತಿಗೆ ವಿಶೇಷ ರೀತಿಯಲ್ಲಿ ಪ್ರೀತಿ ನಿವೇದನೆ ಮಾಡಬೇಕೆಂದು ಹೋಗಿ ತನ್ನ ಮನೆಯೇ ಸುಟ್ಟು ಹೋದ ಪ್ರಸಂಗ ಲಂಡನ್ ನ ಯಾರ್ಕ್ ಶೈರ್ ನಲ್ಲಿ ನಡೆದಿದೆ.
ಯುವಕ ತನ್ನ ಯುವತಿಗೆ ಪ್ರೀತಿಯ ನಿವೇದನೆಯನ್ನು ಮಾಡಲು ತನ್ನ ಮನೆಯ ಕೊಣೆಯನ್ನು ಚೆನ್ನಾಗಿ ಅಲಂಕರಿಸಿ ನೂರಾರು ಮೇಣದಬತ್ತಿ ಹಾಗೂ ಬಲೂನುಗಳಿಂದ ಜೋಡಿಸಿ ಶೃಂಗಾರಗೊಳಿಸಿದ್ದಾನೆ ಇನ್ನೇನು ಪ್ರಿಯತಮೆಯನ್ನು ಕರೆತರುವುದಷ್ಟೇ ಬಾಕಿ, ಹಾಗಾಗಿ ಕೊನೆಯಲ್ಲಿ ಅಲಂಕರಿಸಿದ್ದ ಮೇಣದ ಬತ್ತಿಗಳನ್ನು ಹಚ್ಚಿ ಯುವತಿಯನ್ನು ಕರೆತರಲು ತೆರಳಿದ್ದಾನೆ.
ಆದರೆ ಯುವಕನ ದುರಾದೃಷ್ಟ ಪ್ರೀತಿಯ ಯುವತಿಗೆ ಸರ್ ಪ್ರೈಸ್ ಕೊಡಬೇಕೆಂದು ಅಲಂಕರಿಸಿದ ಮೊಂಬತ್ತಿಯ ಕಿಡಿಯಿಂದ ಬೆಂಕಿ ಹತ್ತಿಕೊಂಡು ಯುವಕ ಯುವತಿ ಬರುವಷ್ಟರಲ್ಲಿ ಮನೆ ಸುಟ್ಟು ಕರಕಲಾಗಿದೆ. ಅದನ್ನು ಕಂಡ ಯುವಕ ಒಂದು ಕ್ಷಣ ದಂಗಾಗಿದ್ದಾನೆ, ಆದರೆ ಯುವಕನ ಪ್ರೀತಿ ನಿಜವಾಗಿದ್ದ ಕಾರಣ ಯುವತಿಯು ಯುವಕನನ್ನು ಒಪ್ಪಿಕೊಂಡಿದ್ದಾಳೆ.
ಆದರೆ ಯುವತಿಗೆ ಸರ್ ಪ್ರೈಸ್ ಕೊಡುವ ಬರದಲ್ಲಿ ಯುವಕ ತನ್ನ ಮನೆಯನ್ನು ಕಳೆದುಕೊಂಡಿರುವುದು ನಿಜ.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm