ಬ್ರೇಕಿಂಗ್ ನ್ಯೂಸ್
17-08-20 10:16 pm Headline Karnataka News Network ದೇಶ - ವಿದೇಶ
ಲಂಡನ್: ತನ್ನ ಯುವತಿಗೆ ವಿಶೇಷ ರೀತಿಯಲ್ಲಿ ಪ್ರೀತಿ ನಿವೇದನೆ ಮಾಡಬೇಕೆಂದು ಹೋಗಿ ತನ್ನ ಮನೆಯೇ ಸುಟ್ಟು ಹೋದ ಪ್ರಸಂಗ ಲಂಡನ್ ನ ಯಾರ್ಕ್ ಶೈರ್ ನಲ್ಲಿ ನಡೆದಿದೆ.
ಯುವಕ ತನ್ನ ಯುವತಿಗೆ ಪ್ರೀತಿಯ ನಿವೇದನೆಯನ್ನು ಮಾಡಲು ತನ್ನ ಮನೆಯ ಕೊಣೆಯನ್ನು ಚೆನ್ನಾಗಿ ಅಲಂಕರಿಸಿ ನೂರಾರು ಮೇಣದಬತ್ತಿ ಹಾಗೂ ಬಲೂನುಗಳಿಂದ ಜೋಡಿಸಿ ಶೃಂಗಾರಗೊಳಿಸಿದ್ದಾನೆ ಇನ್ನೇನು ಪ್ರಿಯತಮೆಯನ್ನು ಕರೆತರುವುದಷ್ಟೇ ಬಾಕಿ, ಹಾಗಾಗಿ ಕೊನೆಯಲ್ಲಿ ಅಲಂಕರಿಸಿದ್ದ ಮೇಣದ ಬತ್ತಿಗಳನ್ನು ಹಚ್ಚಿ ಯುವತಿಯನ್ನು ಕರೆತರಲು ತೆರಳಿದ್ದಾನೆ.
ಆದರೆ ಯುವಕನ ದುರಾದೃಷ್ಟ ಪ್ರೀತಿಯ ಯುವತಿಗೆ ಸರ್ ಪ್ರೈಸ್ ಕೊಡಬೇಕೆಂದು ಅಲಂಕರಿಸಿದ ಮೊಂಬತ್ತಿಯ ಕಿಡಿಯಿಂದ ಬೆಂಕಿ ಹತ್ತಿಕೊಂಡು ಯುವಕ ಯುವತಿ ಬರುವಷ್ಟರಲ್ಲಿ ಮನೆ ಸುಟ್ಟು ಕರಕಲಾಗಿದೆ. ಅದನ್ನು ಕಂಡ ಯುವಕ ಒಂದು ಕ್ಷಣ ದಂಗಾಗಿದ್ದಾನೆ, ಆದರೆ ಯುವಕನ ಪ್ರೀತಿ ನಿಜವಾಗಿದ್ದ ಕಾರಣ ಯುವತಿಯು ಯುವಕನನ್ನು ಒಪ್ಪಿಕೊಂಡಿದ್ದಾಳೆ.
ಆದರೆ ಯುವತಿಗೆ ಸರ್ ಪ್ರೈಸ್ ಕೊಡುವ ಬರದಲ್ಲಿ ಯುವಕ ತನ್ನ ಮನೆಯನ್ನು ಕಳೆದುಕೊಂಡಿರುವುದು ನಿಜ.
01-06-25 10:08 pm
HK News Desk
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
Siddaramaiah, HD Kumaraswamy: ಸಿದ್ದರಾಮಯ್ಯನವರೇ...
31-05-25 09:41 pm
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
02-06-25 09:08 pm
Mangalore Correspondent
Mangalore, Dr Kalladka Prabhakar Bhat, FIR: ಸ...
02-06-25 12:51 pm
Mangalore Muslim Leaders, Dinesh Gundurao: ಕೋ...
01-06-25 12:32 pm
Mangalore Congress, Notice: ಪಕ್ಷದ ಸೂಚನೆ ಮೀರಿ...
01-06-25 11:59 am
ಕೋಮು ಪ್ರಚೋದಕ ಭಾಷಣಕ್ಕೆ ಕಠಿಣ ಕ್ರಮಕ್ಕೆ ಮುಸ್ಲಿಂ ನ...
31-05-25 11:14 pm
02-06-25 04:01 pm
Mangalore Correspondent
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm