ಬ್ರೇಕಿಂಗ್ ನ್ಯೂಸ್
17-08-20 10:16 pm Headline Karnataka News Network ದೇಶ - ವಿದೇಶ
ಲಂಡನ್: ತನ್ನ ಯುವತಿಗೆ ವಿಶೇಷ ರೀತಿಯಲ್ಲಿ ಪ್ರೀತಿ ನಿವೇದನೆ ಮಾಡಬೇಕೆಂದು ಹೋಗಿ ತನ್ನ ಮನೆಯೇ ಸುಟ್ಟು ಹೋದ ಪ್ರಸಂಗ ಲಂಡನ್ ನ ಯಾರ್ಕ್ ಶೈರ್ ನಲ್ಲಿ ನಡೆದಿದೆ.
ಯುವಕ ತನ್ನ ಯುವತಿಗೆ ಪ್ರೀತಿಯ ನಿವೇದನೆಯನ್ನು ಮಾಡಲು ತನ್ನ ಮನೆಯ ಕೊಣೆಯನ್ನು ಚೆನ್ನಾಗಿ ಅಲಂಕರಿಸಿ ನೂರಾರು ಮೇಣದಬತ್ತಿ ಹಾಗೂ ಬಲೂನುಗಳಿಂದ ಜೋಡಿಸಿ ಶೃಂಗಾರಗೊಳಿಸಿದ್ದಾನೆ ಇನ್ನೇನು ಪ್ರಿಯತಮೆಯನ್ನು ಕರೆತರುವುದಷ್ಟೇ ಬಾಕಿ, ಹಾಗಾಗಿ ಕೊನೆಯಲ್ಲಿ ಅಲಂಕರಿಸಿದ್ದ ಮೇಣದ ಬತ್ತಿಗಳನ್ನು ಹಚ್ಚಿ ಯುವತಿಯನ್ನು ಕರೆತರಲು ತೆರಳಿದ್ದಾನೆ.
ಆದರೆ ಯುವಕನ ದುರಾದೃಷ್ಟ ಪ್ರೀತಿಯ ಯುವತಿಗೆ ಸರ್ ಪ್ರೈಸ್ ಕೊಡಬೇಕೆಂದು ಅಲಂಕರಿಸಿದ ಮೊಂಬತ್ತಿಯ ಕಿಡಿಯಿಂದ ಬೆಂಕಿ ಹತ್ತಿಕೊಂಡು ಯುವಕ ಯುವತಿ ಬರುವಷ್ಟರಲ್ಲಿ ಮನೆ ಸುಟ್ಟು ಕರಕಲಾಗಿದೆ. ಅದನ್ನು ಕಂಡ ಯುವಕ ಒಂದು ಕ್ಷಣ ದಂಗಾಗಿದ್ದಾನೆ, ಆದರೆ ಯುವಕನ ಪ್ರೀತಿ ನಿಜವಾಗಿದ್ದ ಕಾರಣ ಯುವತಿಯು ಯುವಕನನ್ನು ಒಪ್ಪಿಕೊಂಡಿದ್ದಾಳೆ.
ಆದರೆ ಯುವತಿಗೆ ಸರ್ ಪ್ರೈಸ್ ಕೊಡುವ ಬರದಲ್ಲಿ ಯುವಕ ತನ್ನ ಮನೆಯನ್ನು ಕಳೆದುಕೊಂಡಿರುವುದು ನಿಜ.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm