ಬ್ರೇಕಿಂಗ್ ನ್ಯೂಸ್
24-02-21 05:18 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.24: ಕೊರೊನಾ ಸೋಂಕು ಹೆಚ್ಚಿರುವ ಐದು ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ದೆಹಲಿ ಸರಕಾರ ನಿರ್ಬಂಧ ವಿಧಿಸಿದ್ದು ದೆಹಲಿಗೆ ಬರಲೇಬೇಕಾದರೆ ನೆಗೆಟಿವ್ ರಿಪೋರ್ಟ್ ತರುವಂತೆ ಸೂಚನೆ ನೀಡಿದೆ.
ಮಹಾರಾಷ್ಟ್ರ, ಕೇರಳ, ಪಂಜಾಬ್, ಛತ್ತೀಸ್ಗಢ, ಮಧ್ಯಪ್ರದೇಶಗಳಿಂದ ವಿಮಾನ, ರೈಲು, ಬಸ್ ಇನ್ನಿತರ ವಾಹನಗಳ ಮೂಲಕ ದೆಹಲಿಗೆ ಬರುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು. ದೆಹಲಿ ಪ್ರವೇಶ ಮಾಡುವ ಮುನ್ನ ಆರ್ ಪಿಸಿಆರ್ ಟೆಸ್ಟ್ ಮಾಡಿ, ನೆಗೆಟಿವ್ ರಿಪೋರ್ಟ್ ಹಾಜರುಪಡಿಸಬೇಕು ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ.

ಫೆ.26ರಿಂದ ಮಾರ್ಚ್ 15ರ ವರೆಗೆ ಹೊಸ ನಿರ್ಬಂಧ ಜಾರಿಯಲ್ಲಿರಲಿದ್ದು, ಈಗಾಗ್ಲೇ ದೆಹಲಿಗೆ ಹೊರಟವರು 72 ಗಂಟೆಗಳ ಮುನ್ನ ಪರೀಕ್ಷೆಗೆ ಒಳಪಡಿಸಿರುವ ಕೋವಿಡ್ ನೆಗೆಟಿವ್ ವರದಿ ಪಡೆಯಬೇಕು. ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಜೊತೆ ಸಭೆ ನಡೆಸಿದ ಕೇಜ್ರಿವಾಲ್, ಹೊಸ ಆದೇಶ ಹೊರಡಿಸಿದ್ದಾರೆ. ಕಳೆದ ವಾರ ಕೊರೊನಾ ಸೋಂಕು ಪೀಡಿತರಲ್ಲಿ 86 ಶೇ. ಮಂದಿ ಈ ಐದು ರಾಜ್ಯಗಳಿಗೆ ಸೇರಿದವರು. ಹೀಗಾಗಿ ದೆಹಲಿಗೆ ಮತ್ತೆ ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಲು ದೆಹಲಿ ಸರಕಾರ ಹೊಸ ನಿಯಮ ಜಾರಿಗೆ ತಂದಿದೆ.
In the wake of a sudden rise in coronavirus cases in India once again, several state governments have made a Covid-19 negative test mandatory for travellers on arrival.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm